<p><strong>ಕನಕಗಿರಿ</strong>: ಪಂಚರ್ ಹಾಕುವ ಏರ್ ಟ್ಯಾಂಕ್ ಸಿಡಿದು ಯುವಕನೊಬ್ಬ ಗಾಯಗೊಂಡ ಘಟನೆ ಸಮೀಪದ ವಡಕಿ ಕ್ರಾಸ್ನಲ್ಲಿ ಸೋಮವಾರ ನಡೆದಿದೆ. ತಾಲ್ಲೂಕಿನ ವಡಕಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಪಂಚರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಯಂಕನಗೌಡ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.</p>.<p>ಪಂಚರ್ ಹಾಕಲು ಏರ್ ಟ್ಯಾಂಕ್ಗೆ ಸಾಮರ್ಥ್ಯ ಮೀರಿ ಹವಾ ತುಂಬಿದ್ದರಿಂದ ಏಕಾಏಕಿ ಟ್ಯಾಂಕ್ ಸಿಡಿದು ಗಾಳಿ ರಭಸಕ್ಕೆ ಕೈ ಮೂಳೆ ಮುರಿದು ಕಣ್ಣಿಗೆ ತೀವ್ರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಪಂಚರ್ ಹಾಕುವ ಏರ್ ಟ್ಯಾಂಕ್ ಸಿಡಿದು ಯುವಕನೊಬ್ಬ ಗಾಯಗೊಂಡ ಘಟನೆ ಸಮೀಪದ ವಡಕಿ ಕ್ರಾಸ್ನಲ್ಲಿ ಸೋಮವಾರ ನಡೆದಿದೆ. ತಾಲ್ಲೂಕಿನ ವಡಕಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಪಂಚರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಯಂಕನಗೌಡ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.</p>.<p>ಪಂಚರ್ ಹಾಕಲು ಏರ್ ಟ್ಯಾಂಕ್ಗೆ ಸಾಮರ್ಥ್ಯ ಮೀರಿ ಹವಾ ತುಂಬಿದ್ದರಿಂದ ಏಕಾಏಕಿ ಟ್ಯಾಂಕ್ ಸಿಡಿದು ಗಾಳಿ ರಭಸಕ್ಕೆ ಕೈ ಮೂಳೆ ಮುರಿದು ಕಣ್ಣಿಗೆ ತೀವ್ರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>