ಮುಖ್ಯಾಧಿಕಾರಿ ನಭೀಸಾಬ ಖುದನ್ನವರ, ನಾಡ ತಹಶೀಲ್ದಾರ್ ಶರಣಬಸವೇಶ ಕಳ್ಳಿಮಠ, ಮುಖಂಡ ನಾರಾಯಣಗೌಡ ಮೆದಿಕೇರಿ, ಕಸಾಪ ಹೋಬಳಿ ಘಟಕದ ಅಧ್ಯಕ್ಷ ರವಿಂದ್ರ ಬಳಿಗೇರ, ನಿಕಟಪೂರ್ವ ಅಧ್ಯಕ್ಷ ಎಸ್.ಎಸ್.ಅರಳಿ, ಪಟ್ಟಣ ಪಂಚಾಯಿತಿ ಸದಸ್ಯೆ ಬೇಬಿರೇಖಾ, ಅಂಬುಜಾ ಹೂಗಾರ, ಸಾಗರ ಬೇರಿ, ಅಮರೇಶ ಕುಂಬಾರ, ಸಂಜೀವ ಚಲವಾದಿ, ಸಿದ್ದನಗೌಡ, ಚನ್ನಪ್ಪ ನಾಲ್ತಾವಾಡ, ಕಂದಾಯ ಇಲಾಖೆಯ ಸಿಬ್ಬಂದಿ, ನೀಲಕಂಠೇಶ್ವರ ಮಹಿಳಾ ಮಂಡಳಿ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು,ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.