ಬಳ್ಳಾರಿ ಜಿಲ್ಲೆಯ ಸಿರಗುಪ್ಪಕ್ಕೆ ಟಿ. ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಎಸ್ಸಿ ಮೀಸಲು ಕ್ಷೇತ್ರ ಕನಕಗಿರಿಗೆ ಡಾ. ಚಾರುಲ್ ದಾಸರಿ, ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರಕ್ಕೆ ಶ್ರೀಕಾಂತ್, ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಎಚ್. ಮಹೇಶ್ ಅವರನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.