‘ಸಿದ್ದರಾಮಯ್ಯನವರನ್ನು ಸೋಲಿಸುವುದು, ಗೆಲ್ಲಿಸುವುದು ಬಿಜೆಪಿ ಕೈಯಲ್ಲಿ ಇಲ್ಲ. ಕೋಲಾರದಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆ. ಬಾದಾಮಿಯಲ್ಲಿ ಸ್ಪರ್ಧಿಸಬೇಕು ಎಂದು ಆ ಕ್ಷೇತ್ರದ ಜನ ದುಂಬಾಲು ಬಿದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರವಿಲ್ಲ ಎನ್ನುವುದು ಸತ್ಯವಲ್ಲ’ ಎಂದರು.