ಅವರು ಗುರುವಾರ ಕೊಪ್ಪಳದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಪ್ರಮುಖ ಭಾಷಣ ಮಾಡಿದ ಅವರು, ಪ್ರಿಯಾಂಕ್ ಅಂದರೆ ಯಾವ ಲಿಂಗ, ಮರಿ ಖರ್ಗೆ ಎಂದರೆ ಏನು ತಪ್ಪು, ಸಾವಿರಾರು ಕೋಟಿ ಆಸ್ತಿ ಹೇಗೆ ಬಂತು ಎಂಬ ಸರಳ ಪ್ರಶ್ನೆ ಕೇಳಿದ್ದೆ, ಅದಕ್ಕೆ ಅವರು ಉತ್ತರಿಸುವ ಬದಲು ನೋಟಿಸ್ ಕಳುಹಿಸಿದ್ದಾರೆ. ಅದಕ್ಕೆ ಅಲ್ಲಿಯೇ ಉತ್ತರಿಸಲಾಗುವುದು ಎಂದರು.