ತಹಸೀಲ್ದಾರ್ ವಿಠಲ್ ಚೌಗಲೆ, ತಾ.ಪಂ.ಇಒ ದುಂಡಪ್ಪ ತುರಾದಿ, ಗ್ರಾ.ಪಂ.ಅಧ್ಯಕ್ಷೆ ಶಂಕ್ರಮ್ಮ ಜೋಗಿನ್, ಉಪಾಧ್ಯಕ್ಷೆ ಶಾರಮ್ಮ ಇಳಗೇರಾ, ಉಪತಹಶೀಲ್ದಾರ್ ಶ್ರೀನಾಥ ಜೋಶಿ, ಕಂದಾಯ ನಿರೀಕ್ಷಕ ಸುರೇಶ, ಪಿಡಿಒ ಕೊಟ್ರಪ್ಪ ಅಂಗಡಿ, ಕಾರ್ಯದರ್ಶಿ ಬಸವರಾಜ, ಸಿಆರ್ಪಿ ವಿಜಯಕುಮಾರ ಟಿಕಾರೆ, ಐಇಸಿ ಸಂಯೋಜಕ ದೇವರಾಜ, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಸುರೇಶ ಸಂಗರಡ್ಡಿ, ಗ್ರಾ.ಪಂ.ಸದಸ್ಯರು, ಮಹಿಳಾ ಸಂಘದ ಸದಸ್ಯರು, ಶಾಲಾ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಇದ್ದರು.