<p><strong>ಕುಷ್ಟಗಿ:</strong> ಇಲ್ಲಿಯ ಪಶುವೈದ್ಯಾಧಿಕಾರಿ ಡಾ.ಸಿದ್ಧಲಿಂಗ ಶೆಂಕೀನ ಅವರಿಗೆ ಪ್ರಸಕ್ತ ವರ್ಷದ ‘ಕರುನಾಡ ರತ್ನ’ ಪ್ರಶಸ್ತಿ ಬಂದಿದೆ.</p>.<p>ಈಚೆಗೆ ಬೆಂಗಳೂರಿನ ಕಲಾಗ್ರಾಮದಲ್ಲಿ ಸಾಂಸ್ಕೃತಿಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ನಿವೃತ್ತ ಐ.ಪಿ.ಎಸ್ ಅಧಿಕಾರಿ ಶಂಕರ ಬಿದರಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಮನು ಬಳಿಗಾರ, ಆರ್ಯುವೇದ ವೈದ್ಯ ಡಾ.ವಸುಂದರ ಭೂಪತಿ, ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ರಮೇಶ, ಜಿ.ಗಂಗಾಧರ ಇತರರು ಉಪಸ್ಥಿತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಇಲ್ಲಿಯ ಪಶುವೈದ್ಯಾಧಿಕಾರಿ ಡಾ.ಸಿದ್ಧಲಿಂಗ ಶೆಂಕೀನ ಅವರಿಗೆ ಪ್ರಸಕ್ತ ವರ್ಷದ ‘ಕರುನಾಡ ರತ್ನ’ ಪ್ರಶಸ್ತಿ ಬಂದಿದೆ.</p>.<p>ಈಚೆಗೆ ಬೆಂಗಳೂರಿನ ಕಲಾಗ್ರಾಮದಲ್ಲಿ ಸಾಂಸ್ಕೃತಿಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ನಿವೃತ್ತ ಐ.ಪಿ.ಎಸ್ ಅಧಿಕಾರಿ ಶಂಕರ ಬಿದರಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಮನು ಬಳಿಗಾರ, ಆರ್ಯುವೇದ ವೈದ್ಯ ಡಾ.ವಸುಂದರ ಭೂಪತಿ, ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ರಮೇಶ, ಜಿ.ಗಂಗಾಧರ ಇತರರು ಉಪಸ್ಥಿತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>