ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

‌ಅಳವಂಡಿ: ರಾಷ್ಟ್ರಪ್ರೇಮ ಸಾರುವ ಕವಲೂರು ಜಾತ್ರೆ

Published : 12 ಮೇ 2025, 6:14 IST
Last Updated : 12 ಮೇ 2025, 6:14 IST
ಫಾಲೋ ಮಾಡಿ
Comments
ಕವಲೂರಿನ ದುರ್ಗಾದೇವಿ ಜಾತ್ರೆಯಲ್ಲಿ ರಥೋತ್ಸವದ ಮೇಲೆ ನಮ್ಮ ದೇಶದ ಹೆಮ್ಮೆಯ ರಾಷ್ಟ್ರ ದ್ವಜ ಹಾರಾಡಲಿದೆ. ಇದು ಮೊದಲಿನಿಂದಲೂ ಬಂದ ಸಂಪ್ರದಾಯವಾಗಿದೆ.
ತಿಮ್ಮಣ್ಣ ಸಿದ್ನೆಕೊಪ್ಪ, ಗ್ರಾಮದ ಮುಖಂಡ
ದುರ್ಗಾದೇವಿ ಜಾತ್ರೆ ಈ ಭಾಗದ ಪ್ರಸಿದ್ದ ಜಾತ್ರೆಯಾಗಿದೆ. ಸಹಸ್ರಾರು ಭಕ್ತರು ನೂತನ ದಂಪತಿಗಳು ಸಹ ಪಂಚ ಕಳಸ ಹೊಂದಿದ ದುರ್ಗಾದೇವಿ ರಥೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಮಹಾಂತೇಶ ಸಿಂದೋಗಿಮಠ, ಗ್ರಾಮಸ್ಥ
ಗ್ರಾಮದ ದುರ್ಗಾದೇವಿ ಜಾತ್ರೆಯ ಅಂಗವಾಗಿ ಸಾಮೂಹಿಕ ಮದುವೆ ಅಗ್ನಿ ಕಾರ್ಯಕ್ರಮ ಅಡ್ಡಪಲ್ಲಕ್ಕಿ ಮೆರವಣಿಗೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.
ಹೊನಕೇರಪ್ಪ ಮುಕ್ಕಣ್ಣವರ, ಮುಖಂಡ
ದುರ್ಗಾದೇವಿಯ ಮೂರ್ತಿ
ದುರ್ಗಾದೇವಿಯ ಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT