ಮಂಜುಳಾ ಶ್ಯಾವಿ, ಸುರೇಶ ಜಿ.ಎಸ್, ಚನ್ನಕೇಶ, ರವಿತೇಜ, ವಿರುಪಣ್ಣ ಢಣಾಪುರ, ರಾಧಾ ಉಮೇಶ, ರಗಡಪ್ಪ ಹೊಸಳ್ಳಿ, ಶಾಮೀದ್ಲಾಠಿ, ಛತ್ರಪ್ಪ ತಂಬೂರಿ, ಕೃಷ್ಣಸಿಂಗ್, ಶಕುಂತಲ ನಾಯಕ, ಮೈಲಾರಪ್ಪ ಬೂದಿಹಾಳ, ಚಿದಂಬರ ಬಡಿಗೇರ, ಶಶಿಕುಮಾರ ಕೆ., ಸಲಾವುದ್ಧೀನ್ ಶಿರಹಟ್ಟಿ, ಮಲ್ಲೇಶಪ್ಪ ಅಂಗಡಿ, ರಾಹುಲ್, ಹರನಾಯಕ, ಕನಕ ಎಚ್. ಹೊಸ್ಕೇರ ಮತ್ತಿತರರು ಕವನ ವಾಚಿಸಿದರು. ಪುಸ್ತಕ ಪ್ರಾಧಿಕಾರ ಸದಸ್ಯ ಅಶೋಕಕುಮಾರ ರಾಯ್ಕರ್, ಕಾವ್ಯಲೋಕ ಗೌರವ ಅಧ್ಯಕ್ಷ ಡಾ.ಶಿವಕುಮಾರ ಮಾಲಿ ಪಾಟೀಲ, ರಾಜೇಶ ನಾಯಕ, ಕಾವ್ಯಲೋಕ ಅಧ್ಯಕ್ಷ ಎಂ.ಪರಶುರಾಮ ಪ್ರಿಯ, ಬಸವದಳ ಬ್ಯಾಂಕ್ ಅಧ್ಯಕ್ಷ ಬಸವರಾಜ ಇದ್ದರು.