ಶನಿವಾರ, 25 ಅಕ್ಟೋಬರ್ 2025
×
ADVERTISEMENT
ADVERTISEMENT

ಕೊಪ್ಪಳ| ಜಿಎಸ್‌ಟಿ ಇಳಿಕೆ: ಕಿನ್ನಾಳ ಕಲಾಕೃತಿಗೆ ಬಂಪರ್‌ ಬೇಡಿಕೆ

ಗ್ರಾಹಕರ ಬೇಡಿಕೆಗೆ ತಕ್ಕಷ್ಟು ಪೂರೈಸಲು ಕಲಾವಿದರ ಹೆಣಗಾಟ
Published : 24 ಅಕ್ಟೋಬರ್ 2025, 23:30 IST
Last Updated : 24 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ಕೊಪ್ಪಳ ತಾಲ್ಲೂಕಿನ ಕಿನ್ನಾಳ ಕಲೆಯಲ್ಲಿ ಅರಳಿದ ಹಣ್ಣುಗಳು

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಕಲೆಯಲ್ಲಿ ಅರಳಿದ ಹಣ್ಣುಗಳು 

ಕಾಡುತ್ತಿರುವ ಪೊಳಕಿ ಮರದ ಕೊರತೆ
ಕಿನ್ನಾಳ ಕಲಾಕೃತಿಗಳಿಗೆ ಜಿಎಸ್‌ಟಿ ಇಳಿಕೆ ಹಾಗೂ ಮಾರುಕಟ್ಟೆಯಲ್ಲಿ ದಿಢೀರ್‌ ಬೇಡಿಕೆ ಹೆಚ್ಚಾಗಿರುವುದು ಒಂದೆಡೆಯಾದರೆ ಅವುಗಳನ್ನು ತಯಾರಿಸಲು ಬೇಕಾಗುವ ಹಗುರವಾದ ಪೊಳಕಿ ಮರದ ಕೊರತೆಯಾಗುತ್ತಿರುವುದು ಕಲಾವಿದರ ಚಿಂತಗೆ ಕಾರಣವಾಗಿದೆ. ಮರಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳುವಂತೆ ಕಲಾವಿದರು ಒತ್ತಾಯಿಸುತ್ತಲೇ ಬಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ‘ಕಿನ್ನಾಳ ಕಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯಿದೆ. ಮರಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆ ಸಹಯೋಗದಲ್ಲಿ ರಸ್ತೆ ಬದಿಯಲ್ಲಿಯೇ ಪೊಳಕಿ ಮರಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT