ತಹಶೀಲ್ದಾರ್ ರವಿ ಅಂಗಡಿ, ಬಿಜೆಪಿ ಮಂಡಳ ಅಧ್ಯಕ್ಷ ಮಹಾಂತೇಶ ಸಜ್ಜನ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಸಜ್ಜನ , ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ, ಮಂಡಲ ಅಧ್ಯಕ್ಷ ಹನುಮಂತಪ್ಪ ಬಸರಿಗಿಡದ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರುಮಲಮ್ಮ, ಮಾಜಿ ಸದಸ್ಯರಾದ ಮಂಜುನಾಥರೆಡ್ಡಿ ಮಾದಿನಾಳ, ರವಿ ಭಜಂತ್ರಿ, ಪ್ರಮುಖರಾದ ಕನಕರೆಡ್ಡಿ ಕೆರಿ, ಪ್ರಕಾಶ ಹಾದಿಮನಿ, ವಾಗೀಶ ಹಿರೇಮಠ, ರಂಗಪ್ಪ ಕೊರಗಟಗಿ ಹಾಗೂ ಹರೀಶ ಪೂಜಾರ ಇದ್ದರು.