ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸೌಹಾರ್ದದಿಂದ ಹಬ್ಬ ಆಚರಿಸಿ: ಅತುಲ್‌

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿಸಭೆ
Published : 30 ಆಗಸ್ಟ್ 2024, 5:31 IST
Last Updated : 30 ಆಗಸ್ಟ್ 2024, 5:31 IST
ಫಾಲೋ ಮಾಡಿ
Comments
ಜಿಲ್ಲೆಯ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಮುಂದೆಯು ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿಯಿಂದ ನೆರವೇರುವಂತೆ ಮಾಡಬೇಕು.
ನಲಿನ್‌ ಅತುಲ್‌ ಜಿಲ್ಲಾಧಿಕಾರಿ
ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮಾರ್ಗದ ಬಗ್ಗೆ ಪ್ರತಿಷ್ಠಾಪನಾ ಮಂಡಳಿಯವರು ಮೊದಲೇ ಮಾಹಿತಿ ನೀಡಿ ಅನುಮತಿ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಾರ್ಗ ಬದಲಿಸಬಾರದು.
ಡಾ. ರಾಮ್. ಎಲ್‌. ಅರಸಿದ್ಧಿ ಎಸ್‌.ಪಿ ಕೊಪ್ಪಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT