<p>ಕೊಪ್ಪಳ: ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್, ಬಸವಶ್ರೀ ಸೇವಾ ಟ್ರಸ್ಟ್, ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ನಗರದಲ್ಲಿ ವಚನಕಾತಿ೯ ಅಕ್ಕಮಹಾದೇವಿ ಜಯಂತಿ ನಡೆಯಿತು.</p>.<p>ಬಸವಶ್ರೀ ಸೇವಾ ಟ್ರಸ್ಟ್ ಅಧ್ಯಕ್ಷೆ ಬಸವಶ್ರೀ ಸೋಮನಾಳ ಮಾತನಾಡಿ, ‘ಅಕ್ಕಮಹಾದೇವಿಯ ವಚನಗಳು ಮನುಕುಲಕ್ಕೆ ಶ್ರೇಷ್ಠವಾಗಿವೆ. ಪ್ರತಿಯೊಬ್ಬರೂ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಸಾಹಿತಿ ಶಿವಪ್ರಸಾದ್ ಹಾದಿಮನಿ ಮಾತನಾಡಿ ‘ಅಕ್ಕಮಹಾದೇವಿ ಅರಮನೆಯ ವೈಭವ ತೊರೆದು ಚೆನ್ನಮಲ್ಲಿಕಾರ್ಜುನನೇ ತನ್ನ ಪತಿ ಎಂದು ಹುಡುಕುತ್ತಾ ನಡೆದು ಸಾಧನೆಯ ಶಿಖರವೇರಿದ್ದಾರೆ’ ಎಂದು ಸ್ಮರಿಸಿದರು.</p>.<p>ಪರಿಷತ್ ತಾಲ್ಲೂಕು ಅಧ್ಯಕ್ಷ ಮೈಲಾರಪ್ಪ ಉಂಕಿ, ಉಪನ್ಯಾಸಕ ಮಹಾಂತೇಶ ನೆಲಾಗಣಿ, ನಿವೃತ್ತ ಶಿಕ್ಷಕ ಶಿವಪ್ಪ ಕೊಗಳಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರುದ್ರಪ್ಪ ಭಂಡಾರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-35-215723085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್, ಬಸವಶ್ರೀ ಸೇವಾ ಟ್ರಸ್ಟ್, ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ಸಹಯೋಗದಲ್ಲಿ ಗುರುವಾರ ನಗರದಲ್ಲಿ ವಚನಕಾತಿ೯ ಅಕ್ಕಮಹಾದೇವಿ ಜಯಂತಿ ನಡೆಯಿತು.</p>.<p>ಬಸವಶ್ರೀ ಸೇವಾ ಟ್ರಸ್ಟ್ ಅಧ್ಯಕ್ಷೆ ಬಸವಶ್ರೀ ಸೋಮನಾಳ ಮಾತನಾಡಿ, ‘ಅಕ್ಕಮಹಾದೇವಿಯ ವಚನಗಳು ಮನುಕುಲಕ್ಕೆ ಶ್ರೇಷ್ಠವಾಗಿವೆ. ಪ್ರತಿಯೊಬ್ಬರೂ ಶರಣರ ತತ್ವಾದರ್ಶ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಸಾಹಿತಿ ಶಿವಪ್ರಸಾದ್ ಹಾದಿಮನಿ ಮಾತನಾಡಿ ‘ಅಕ್ಕಮಹಾದೇವಿ ಅರಮನೆಯ ವೈಭವ ತೊರೆದು ಚೆನ್ನಮಲ್ಲಿಕಾರ್ಜುನನೇ ತನ್ನ ಪತಿ ಎಂದು ಹುಡುಕುತ್ತಾ ನಡೆದು ಸಾಧನೆಯ ಶಿಖರವೇರಿದ್ದಾರೆ’ ಎಂದು ಸ್ಮರಿಸಿದರು.</p>.<p>ಪರಿಷತ್ ತಾಲ್ಲೂಕು ಅಧ್ಯಕ್ಷ ಮೈಲಾರಪ್ಪ ಉಂಕಿ, ಉಪನ್ಯಾಸಕ ಮಹಾಂತೇಶ ನೆಲಾಗಣಿ, ನಿವೃತ್ತ ಶಿಕ್ಷಕ ಶಿವಪ್ಪ ಕೊಗಳಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರುದ್ರಪ್ಪ ಭಂಡಾರಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-35-215723085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>