ಬುಧವಾರ, 17 ಡಿಸೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ: ‘ಸರಳೀಕರಿಸಿ ಮಕ್ಕಳಿಗೆ ಪಾಠಮಾಡಿ’

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಪ್ರಗತಿ ಪರಿಶೀಲನಾ ಸಭೆ
Published : 17 ಡಿಸೆಂಬರ್ 2025, 7:20 IST
Last Updated : 17 ಡಿಸೆಂಬರ್ 2025, 7:20 IST
ಫಾಲೋ ಮಾಡಿ
Comments
ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು ಎಲ್ಲರೂ ಒಂದಿಲ್ಲ ಒಂದು ಹೊಸ ವಿಷಯ ಕಲಿಯುತ್ತಲೇ ಇರಬೇಕು. ಶಿಕ್ಷಕರು ಅಹಂ ಬಿಟ್ಟು ಕೆಲಸ ಮಾಡಿದಾಗ ತಮ್ಮ ಗುರಿ ತಲುಪಲು ಸಾಧ್ಯವಿದೆ.
– ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಅಕ್ಷರ ದಾಸೋಹವು ಯೋಜನೆಯಷ್ಟೇ ಅಲ್ಲ. ಅದು ಸಾಮಾಜಿಕ ಕಳಕಳಿಯ ಕಾರ್ಯಕ್ರಮ. ಪ್ರತಿನಿತ್ಯದ ಅಡುಗೆಯನ್ನು ಸ್ವಚ್ಛತೆಯಿಂದ ಮಾಡುತ್ತಿದ್ದಾರೆಯೇ ಎಂಬುವುದರ ಬಗ್ಗೆ ಮುಖ್ಯ ಗುರುಗಳು ಪರಿಶೀಲಿಸಬೇಕು.
– ಸೋಮಶೇಖರಗೌಡ ಪಾಟೀಲ ಉಪನಿರ್ದೇಶಕ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT