ಭಾನುವಾರ, 22 ಫೆಬ್ರುವರಿ 2026
×
ADVERTISEMENT
ADVERTISEMENT

ನೀರಾವರಿ ಯೋಜನೆಗಳಿಗೆ ಬೇಕಿದೆ ವೇಗ

ಭರವಸೆಗೆ ಮೀಸಲಾಗುತ್ತಿವೆ ಶಾಸಕ ಹಿಟ್ನಾಳ ಮಾತು, ಈಡೇರದ ಜನರ ಬೇಡಿಕೆ
Published : 21 ಫೆಬ್ರುವರಿ 2026, 23:44 IST
Last Updated : 21 ಫೆಬ್ರುವರಿ 2026, 23:44 IST
ಫಾಲೋ ಮಾಡಿ
Comments
ಹುಲಿಗೆಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ಕೊಡಬೇಕು. ಕೊಪ್ಪಳದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಆಸ್ಪತ್ರೆ ಆರಂಭಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಬಾಕಿ ಉಳಿದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು.
- ರಾಘವೇಂದ್ರ ಹಿಟ್ನಾಳ, ಶಾಸಕ
ಎಲ್ಲರ ಆಶಯದಂತೆ ಕೊಪ್ಪಳ ವಿಶ್ವವಿದ್ಯಾಲಯವನ್ನು ಜಿಲ್ಲಾಕೇಂದ್ರಕ್ಕೆ ಸ್ಥಳಾಂತರಿಸಿ ಬಲವರ್ಧನೆಗೆ ಕ್ರಮ ವಹಿಸಬೇಕು. ಶಾಲೆಗಳ ವಿಂಗಡನೆ ಹಾಗೂ ಪದವಿ ಕಾಲೇಜುಗಳಿಗೆ ಸ್ವಂತ ಕಟ್ಟಡ ಒದಗಿಸಲು ಬಜೆಟ್ ನಲ್ಲಿ ಆದ್ಯತೆ ನೀಡಬೇಕು.
- ಗಂಗರಾಜ ಅಳ್ಳಳ್ಳಿ, ಎಐಡಿಎಸ್ಒ ಸಂಘಟನೆ ಜಿಲ್ಲಾ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT