ಭಾನುವಾರ, 5 ಅಕ್ಟೋಬರ್ 2025
×
ADVERTISEMENT
ADVERTISEMENT

ಕೊಪ್ಪಳಕ್ಕೆ ಅ.6ರಂದು ಸಿಎಂ ಸಿದ್ದರಾಮಯ್ಯ: ಉದ್ಘಾಟನೆ, ಶಂಕುಸ್ಥಾಪನೆಗಳ ಮಹಾಪೂರ

ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು, ಜಿಲ್ಲಾಕೇಂದ್ರದಲ್ಲಿ ರಾರಾಜಿಸುತ್ತಿರುವ ಬ್ಯಾನರ್‌, ಫ್ಲೆಕ್ಸ್‌ಗಳು
Published : 5 ಅಕ್ಟೋಬರ್ 2025, 2:50 IST
Last Updated : 5 ಅಕ್ಟೋಬರ್ 2025, 2:50 IST
ಫಾಲೋ ಮಾಡಿ
Comments
ಕೊಪ್ಪಳದಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದ ಸ್ಥಳವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ಹಾಗೂ ಇತರರು ಇದ್ದರು 
ಕೊಪ್ಪಳದಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದ ಸ್ಥಳವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ಹಾಗೂ ಇತರರು ಇದ್ದರು 
ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಅನೇಕರ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕನಿಷ್ಠ ಒಂದು ಲಕ್ಷ ಜನ ಬರುವ ನಿರೀಕ್ಷೆಯಿದೆ.
– ಶಿವರಾಜ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT