ಶುಕ್ರವಾರ, 30 ಜನವರಿ 2026
×
ADVERTISEMENT
ADVERTISEMENT

ಕೊಪ್ಪಳ ಜಿಲ್ಲೆಯಲ್ಲಿ ನಿರಂತರ ಧರಣಿಯ ದಾಖಲೆ

ಪ್ರತ್ಯೇಕ ಜಿಲ್ಲೆಗಾಗಿ ನಡೆದಿದ್ದ ಹೋರಾಟದ ದಾಖಲೆ ಮುರಿದು ದಾಪುಗಾಲು
Published : 30 ಜನವರಿ 2026, 5:48 IST
Last Updated : 30 ಜನವರಿ 2026, 5:48 IST
ಫಾಲೋ ಮಾಡಿ
Comments
ನಾವು ನಡೆಸುತ್ತಿರುವುದು ಹೋರಾಟ ಯಾರ ವಿರುದ್ಧವೂ ಅಲ್ಲ. ನಮ್ಮ ಬದುಕಿಗೆ ಹಾಗೂ ಕೊಪ್ಪಳದ ಉಳಿವಿಗಾಗಿ ಮಾತ್ರ. ಜನ ಮುಕ್ತವಾಗಿ ಹೋರಾಟಕ್ಕೆ ಬರಬೇಕು.
ಅಲ್ಲಮಪ್ರಭು ಬೆಟ್ಟದೂರು ವೇದಿಕೆಯ ಪ್ರಧಾನ ಸಂಚಾಲಕ
ಅಭಿವೃದ್ಧಿಯ ಹೆಸರಿನಲ್ಲಿ ಸ್ಥಾಪಿಸಿದ ಕೈಗಾರಿಕೆಗಳು ನಮ್ಮ ಜೀವಕ್ಕೆ ಬಾಧೆಯನ್ನುಂಟು ಮಾಡುತ್ತಿವೆ. ನಮಗೆ ಮೊದಲು ಜೀವ ಮತ್ತು ಆರೋಗ್ಯ ಉಳಿಯಬೇಕು. ಆನಂತರವಷ್ಟೇ ಅಭಿವೃದ್ಧಿ ಬಗ್ಗೆ ಮಾತನಾಡೋಣ.
ರಂಗಮ್ಮ ಕೆ. ಶಿಕ್ಷಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT