<p><strong>ಕೊಪ್ಪಳ:</strong> ‘ಇಂದಿನ ಯುವ ಪೀಳಿಗೆಗೆ ಮಾತೃಸ್ಥಾನದ ಮಹತ್ವದ ಅರಿವು ಮೂಡಿಸುವುದು ಅಗತ್ಯವಾಗಿದೆ, ಸ್ವಸ್ಥ ಸುಖಿ ಕುಟುಂಬದ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವದ್ದು’ ಎಂದು ಬ್ರಹ್ಮಕುಮಾರಿ ಯೋಗಿನಿ ಹೇಳಿದರು.</p>.<p>ವಿಶ್ವ ಅಮ್ಮಂದಿರ ದಿನದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ತಾಯಿ ಕರುಣೆಯ ಕಡಲು, ಸಹನೆಯ ಮೂರ್ತಿ, ವಾತ್ಸಲ್ಯದ ನಿಧಿ, ಕ್ಷಮಯಾಧರಿತ್ರಿ ತ್ಯಾಗ ಪ್ರೀತಿಯ ಪ್ರತಿರೂಪ ಆಗಿದ್ದಾಳೆ. ತಾಯಂದಿರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಗುರುತರ ಜವಾಬ್ದಾರಿ ಹೊಂದಿದ್ದಾರೆ’ ಎಂದರು.</p>.<p>‘ತಾಯಂದಿರು ಸಂಸಾರ ಮಕ್ಕಳು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಲು ಆಧ್ಯಾತ್ಮ ಜ್ಞಾನ ಮತ್ತು ಧ್ಯಾನ ರೂಢಿಸಿಕೊಳ್ಳಬೇಕು’ ಎಂದರು.</p>.<p><strong>ಶಿಬಿರ:</strong> ಮೇ 12ರಿಂದ 20ರ ತನಕ ಪ್ರತಿ ದಿನ ಸಂಜೆ 5.30ರಿಂದ ಮಾನಸಿಕ ಸಶಕ್ತಿಕರಣಕ್ಕಾಗಿ ರಾಜಯೋಗ ಶಿಬಿರ ನಡೆಯುತ್ತಿದೆ. ಆಸಕ್ತರು ಪಾಲ್ಗೊಳ್ಳ ಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಇಂದಿನ ಯುವ ಪೀಳಿಗೆಗೆ ಮಾತೃಸ್ಥಾನದ ಮಹತ್ವದ ಅರಿವು ಮೂಡಿಸುವುದು ಅಗತ್ಯವಾಗಿದೆ, ಸ್ವಸ್ಥ ಸುಖಿ ಕುಟುಂಬದ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವದ್ದು’ ಎಂದು ಬ್ರಹ್ಮಕುಮಾರಿ ಯೋಗಿನಿ ಹೇಳಿದರು.</p>.<p>ವಿಶ್ವ ಅಮ್ಮಂದಿರ ದಿನದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ತಾಯಿ ಕರುಣೆಯ ಕಡಲು, ಸಹನೆಯ ಮೂರ್ತಿ, ವಾತ್ಸಲ್ಯದ ನಿಧಿ, ಕ್ಷಮಯಾಧರಿತ್ರಿ ತ್ಯಾಗ ಪ್ರೀತಿಯ ಪ್ರತಿರೂಪ ಆಗಿದ್ದಾಳೆ. ತಾಯಂದಿರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಗುರುತರ ಜವಾಬ್ದಾರಿ ಹೊಂದಿದ್ದಾರೆ’ ಎಂದರು.</p>.<p>‘ತಾಯಂದಿರು ಸಂಸಾರ ಮಕ್ಕಳು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಲು ಆಧ್ಯಾತ್ಮ ಜ್ಞಾನ ಮತ್ತು ಧ್ಯಾನ ರೂಢಿಸಿಕೊಳ್ಳಬೇಕು’ ಎಂದರು.</p>.<p><strong>ಶಿಬಿರ:</strong> ಮೇ 12ರಿಂದ 20ರ ತನಕ ಪ್ರತಿ ದಿನ ಸಂಜೆ 5.30ರಿಂದ ಮಾನಸಿಕ ಸಶಕ್ತಿಕರಣಕ್ಕಾಗಿ ರಾಜಯೋಗ ಶಿಬಿರ ನಡೆಯುತ್ತಿದೆ. ಆಸಕ್ತರು ಪಾಲ್ಗೊಳ್ಳ ಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>