ಬೆಟ್ಟದ ಸುತ್ತಮುತ್ತಲೂ ಕಾಡುಪ್ರಾಣಿಗಳು ಓಡಾಡಿರುವುದು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಪೊದೆ, ಗುಹೆಗಳ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ತೆರಳುತ್ತಿದ್ದು, ಈ ವೇಳೆ ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ ಎಂದು ಅರಣ್ಯ ಇಲಾಖೆ ವರದಿ ನೀಡಿದೆ. ಆದ್ದರಿಂದ ತಹಶೀಲ್ದಾರ್ ಈ ಕ್ರಮ ಕೈಗೊಂಡಿದ್ದಾರೆ.