


ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ ಇದಕ್ಕೆ ಪ್ರೇರಣೆಯಾದ ಸ್ವಾಮೀಜಿ ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆಅಲ್ಲಮಪ್ರಭು ಬೆಟ್ಟದೂರು ವೇದಿಕೆಯ ಪ್ರಧಾನ ಸಂಚಾಲಕ
ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಬೆಟ್ಟ ಕಡಿದು ರಸ್ತೆ ನಿರ್ಮಿಸಬೇಕಾಯಿತು. ನಮ್ಮೂರು ಅರಣ್ಯ ಪ್ರದೇಶದಲ್ಲಿದೆ. ಈಗಲೂ ನಮ್ಮ ಮನೆಗೆ ಬಾಗಿಲು ಇಲ್ಲ. ನನ್ನ ಹೋರಾಟ ಈಗಲೂ ಮುಂದುವರಿದಿದೆಜಲಂಧರ್ ನಾಯಕ ಬೆಟ್ಟ ಕಡಿದ ಸಾಹಸಿ
ದೇಶದ ಯಾವುದೇ ಮೂಲೆಯಲ್ಲಿದ್ದರೂ ಸಾಧನೆ ಮಾಡಿದವರನ್ನು ಸಾಹಸಿಗಳನ್ನು ಗುರುತಿಸುವುದು ನಮ್ಮ ಕರ್ತವ್ಯ. ಜಾತ್ರೆ ಸಂದರ್ಭದಲ್ಲಿ ಗವಿಮಠ ಈ ಕೆಲಸವನ್ನು ನಿರಂತರ ಮಾಡುತ್ತಿದೆ.ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಗವಿಮಠ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.