ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕುಷ್ಟಗಿ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ: ಮರೀಚಿಕೆಯಾದ ಶುದ್ಧ ಕುಡಿಯುವ ನೀರು

Published : 29 ಆಗಸ್ಟ್ 2023, 6:33 IST
Last Updated : 29 ಆಗಸ್ಟ್ 2023, 6:33 IST
ಫಾಲೋ ಮಾಡಿ
Comments
ಜೆಜೆಎಂ ಕಾಮಗಾರಿ ಇನ್ನೂ ಅಪೂರ್ಣ ಸಮಸ್ಯೆಗೆ ಸ್ಪಂದಿಸದ ಗ್ರಾ.ಪಂ ಸದಸ್ಯರು ಕೊಳವೆಗಳ ದುರಸ್ತಿ ನೆಪದಲ್ಲಿ ಹಣ ಪೋಲು
‘ಸಮಸ್ಯೆ ಗಮನಕ್ಕೆ ಬಂದಿಲ್ಲ’
ಜೆಜೆಎಂ ಕೆಲಸ ಅಪೂರ್ಣಗೊಂಡಿರುವುದನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಮುದೇನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಸ್ತಗೀರಸಾಬ್ ಬಡಿಗೇರ ‘ಪ್ರಜಾವಾಣಿ’ಗೆ ತಿಳಿಸಿದರು. ‘ಮಾದಾಪುರದಲ್ಲಿ ನೀರುಗಂಟಿ ಇಲ್ಲದ ಕಾರಣ ಮುದೇನೂರಿನಿಂದ ನಿವೃತ್ತ ನೀರುಗಂಟಿಯನ್ನು ಕಳಿಸಿ ಕೆಲಸ ಮಾಡಿಸುತ್ತಿದ್ದೇವೆ. ಆದರೆ ಅಶುದ್ಧ ನೀರು ಪೂರೈಕೆಯಾಗುತ್ತಿರುವುದು ಗಮನಕ್ಕೆ ಬಂದಿಲ್ಲ. ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT