ಮಂಗಳವಾರ, 18 ನವೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ | ಜಿಲ್ಲಾಸ್ಪತ್ರೆ ಅವ್ಯವಸ್ಥೆ: ‘ಲೆಕ್ಕ’ ತಪ್ಪಿದ ನಗರಸಭೆ ವಿರುದ್ಧ ಗರಂ

ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಸೂಚನೆ
Published : 30 ಅಕ್ಟೋಬರ್ 2025, 5:37 IST
Last Updated : 30 ಅಕ್ಟೋಬರ್ 2025, 5:37 IST
ಫಾಲೋ ಮಾಡಿ
Comments
ಕೊಪ್ಪಳದ ತಹಶೀಲ್ದಾರ್‌ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಬ್ಬಂದಿಯಿಂದ ಮಾಹಿತಿ ಪಡೆದರು 
ಕೊಪ್ಪಳದ ತಹಶೀಲ್ದಾರ್‌ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಬ್ಬಂದಿಯಿಂದ ಮಾಹಿತಿ ಪಡೆದರು 
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹಾಸಿಗೆ ಕೊಳಕಾಗಿರುವುದು 
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹಾಸಿಗೆ ಕೊಳಕಾಗಿರುವುದು 
ಕುಟುಂಬದವರ ನಿರೀಕ್ಷೆಯಲ್ಲಿರುವ ಗಂಗಾವತಿಯ ಹನುಮಂತಮ್ಮ
ಕುಟುಂಬದವರ ನಿರೀಕ್ಷೆಯಲ್ಲಿರುವ ಗಂಗಾವತಿಯ ಹನುಮಂತಮ್ಮ
ರೈಲು ನಿಲ್ದಾಣದಿಂದ ನೇರವಾಗಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ | ಜಿಲ್ಲಾಡಳಿತ ಭವನದಲ್ಲಿ ಇಂದು ಸಾರ್ವಜನಿಕರಿಂದ ದೂರು ಸ್ವೀಕಾರ | ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ, ಅಧಿಕಾರಿಗಳಿಗೆ ಚಾಟಿ
ಸರ್ಕಾರ ಸೌಲಭ್ಯಗಳನ್ನು ಒದಗಿಸಿದರೂ ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಮಾಡಿ ದುಷ್ಟರ ಸಂಹಾರಕ್ಕೆ ಇಲ್ಲಿಗೆ ಬಂದಿದ್ದೇನೆ
ಬಿ.ವೀರಪ್ಪ ಉಪಲೋಕಾಯುಕ್ತ ನ್ಯಾಯಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT