<p>ಕುಕನೂರು: ‘ನಮ್ಮ ಗ್ರಾಮ, ಧಾರ್ಮಿಕ ಕ್ಷೇತ್ರವಾಗಿ ಬೆಳೆಯಲಿ. ನಾವೆಲ್ಲರೂ ಧರ್ಮದ ಹಾದಿಯಲ್ಲಿ ಸಾಗಿ, ಭಕ್ತಿಯಿಂದ ಜಾತ್ರೆ ಯಶಸ್ವಿಗೊಳಿಸೋಣ’ ಎಂದು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಚ್.ಡಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಬಟಪನಹಳ್ಳಿ ಗ್ರಾಮ ದಲ್ಲಿ ಭೀಮಾಂಬಿಕಾ ದೇವಿ ಪ್ರಾಣಮಂಗಲ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅನ್ನದಾನೇಶ್ವರ ಮಠದ ಮಹಾದೇವ ಸ್ವಾಮೀಜಿ ಮಾತನಾಡಿ, ‘ಭಟಪನಳ್ಳಿಯ ಭಕ್ತರ ಸೇವೆ ಅಪಾರ. ನೂತನ ತೇರನ್ನು ಒಂದು ವರ್ಷದಲ್ಲಿ ನಿರ್ಮಾಣ ಮಾಡಿ, ತೇರು ಎಳೆಯುವದಕ್ಕೆ ಕಂಕಣ ಬದ್ದರಾಗಿ ಶ್ರಮಿಸಿದ್ದಿರಿ’ ಎಂದರು.</p>.<p>ವೀರಯ್ಯಸ್ವಾಮಿ ಭದ್ರಾಪೂರಮಠ, ಹಂಚ್ಯಾಳಪ್ಪ ಕಲ್ಲಗೋಡಿ, ಮಲ್ಲಿಕಾರ್ಜುನ ರಡ್ಡೇರ, ಮಲ್ಲಪ್ಪ ಗುಡಿಹಿಂದಲ, ರಾಜಶೇಖರ ಕರಮುಡಿ, ಮಹೇಶ ದೊಡ್ಡಮನಿ, ಯಲ್ಲಪ್ಪ ದೇವರಳ್ಳಿ, ಶರಣಬಸಪ್ಪ ದಾನಕೈ, ಯಲ್ಲಪ್ಪ ಡೋಳ್ಳಿನ, ಮುದಿಯಪ್ಪ ಪೂಜಾರ, ಶರಣಪ್ಪ ಹಾದಿಮನಿ, ಕೆಂಚಪ್ಪ ಹರಿಜನ, ಚೆನ್ನಪ್ಪ ತಳವಾರ, ಬಸಪ್ಪ ಕುಡಗುಂಟಿ, ಉಮೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-566214097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಕನೂರು: ‘ನಮ್ಮ ಗ್ರಾಮ, ಧಾರ್ಮಿಕ ಕ್ಷೇತ್ರವಾಗಿ ಬೆಳೆಯಲಿ. ನಾವೆಲ್ಲರೂ ಧರ್ಮದ ಹಾದಿಯಲ್ಲಿ ಸಾಗಿ, ಭಕ್ತಿಯಿಂದ ಜಾತ್ರೆ ಯಶಸ್ವಿಗೊಳಿಸೋಣ’ ಎಂದು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಚ್.ಡಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಬಟಪನಹಳ್ಳಿ ಗ್ರಾಮ ದಲ್ಲಿ ಭೀಮಾಂಬಿಕಾ ದೇವಿ ಪ್ರಾಣಮಂಗಲ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅನ್ನದಾನೇಶ್ವರ ಮಠದ ಮಹಾದೇವ ಸ್ವಾಮೀಜಿ ಮಾತನಾಡಿ, ‘ಭಟಪನಳ್ಳಿಯ ಭಕ್ತರ ಸೇವೆ ಅಪಾರ. ನೂತನ ತೇರನ್ನು ಒಂದು ವರ್ಷದಲ್ಲಿ ನಿರ್ಮಾಣ ಮಾಡಿ, ತೇರು ಎಳೆಯುವದಕ್ಕೆ ಕಂಕಣ ಬದ್ದರಾಗಿ ಶ್ರಮಿಸಿದ್ದಿರಿ’ ಎಂದರು.</p>.<p>ವೀರಯ್ಯಸ್ವಾಮಿ ಭದ್ರಾಪೂರಮಠ, ಹಂಚ್ಯಾಳಪ್ಪ ಕಲ್ಲಗೋಡಿ, ಮಲ್ಲಿಕಾರ್ಜುನ ರಡ್ಡೇರ, ಮಲ್ಲಪ್ಪ ಗುಡಿಹಿಂದಲ, ರಾಜಶೇಖರ ಕರಮುಡಿ, ಮಹೇಶ ದೊಡ್ಡಮನಿ, ಯಲ್ಲಪ್ಪ ದೇವರಳ್ಳಿ, ಶರಣಬಸಪ್ಪ ದಾನಕೈ, ಯಲ್ಲಪ್ಪ ಡೋಳ್ಳಿನ, ಮುದಿಯಪ್ಪ ಪೂಜಾರ, ಶರಣಪ್ಪ ಹಾದಿಮನಿ, ಕೆಂಚಪ್ಪ ಹರಿಜನ, ಚೆನ್ನಪ್ಪ ತಳವಾರ, ಬಸಪ್ಪ ಕುಡಗುಂಟಿ, ಉಮೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-566214097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>