ಭಾನುವಾರ, 9 ನವೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ: ಬೇರೂರಿದ ಸಿಬ್ಬಂದಿ ಎತ್ತಂಗಡಿಗೆ ಶಿಫಾರಸು

ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಕುರಿತು ಅಧಿಕಾರಿಗಳಿಂದ ಸರ್ಕಾರಕ್ಕೆ ಪತ್ರ
Published : 25 ಅಕ್ಟೋಬರ್ 2025, 6:45 IST
Last Updated : 25 ಅಕ್ಟೋಬರ್ 2025, 6:45 IST
ಫಾಲೋ ಮಾಡಿ
Comments
ಸಾಮಾಜಿಕ ತಾಣದಲ್ಲಿ ಹರಿದಾಡಿದ ಅನಾಮಧೇಯ ಪತ್ರ ಹರಿಬಿಟ್ಟವರನ್ನು ಪತ್ತೆ ಹಚ್ಚುವಂತೆ ಕೋರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ.  
–ಪುಷ್ಪಲತಾ ಕವಲೂರು, ಹಿರಿಯ ಭೂ ವಿಜ್ಞಾನಿ 
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕುರಿತು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಬಗ್ಗೆ ಯಾರೂ ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ಕ್ರಮ ವಹಿಸುತ್ತೇವೆ.
–ಡಾ. ರಾಮ್‌ ಎಲ್‌. ಅರಸಿದ್ಧಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಕೊಪ್ಪಳದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಇರುವ ಸಿಬ್ಬಂದಿ ಹಾಗೂ ಪುಷ್ಪಲತಾ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹೆಸರು ಬಹಿರಂಗ ಪಡಿಸಲು ಬಯಸದ ಇಲಾಖೆಯ ಹಿರಿಯ ಅಧಿಕಾರಿ
ಕೊಪ್ಪಳದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಇರುವ ಸಿಬ್ಬಂದಿ ಹಾಗೂ ಪುಷ್ಪಲತಾ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
–ಹೆಸರು ಬಹಿರಂಗ ಪಡಿಸಲು ಬಯಸದ ಇಲಾಖೆಯ ಹಿರಿಯ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT