ಮಂಗಳವಾರ, 9 ಜೂನ್ 2026
×
ADVERTISEMENT

ಕೊಪ್ಪಳ: ಮಾಲಿನ್ಯ ಹರಡುತ್ತಿದ್ದ ಎರಡು ಕಾರ್ಖಾನೆಗಳಿಗೆ ಬೀಗಮುದ್ರೆ

Published : 21 ಮೇ 2026, 13:55 IST
Last Updated : 21 ಮೇ 2026, 13:55 IST
ADVERTISEMENT
ಫಾಲೋ ಮಾಡಿ
Comments
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಎರಡು ಕಾರ್ಖಾನೆಗಳನ್ನು ಬಂದ್ ಮಾಡಿಸಲಾಗಿದೆ. ಉಳಿದ ಕಾರ್ಖಾನೆಗಳ ಬಗ್ಗೆ ಮಂಡಳಿ ತೀರ್ಮಾನ ಕೈಗೊಂಡ ಬಳಿಕ ಕ್ರಮ ವಹಿಸಲಾಗುವುದು.
ಡಾ. ಸುರೇಶ ಇಟ್ನಾಳ, ಜಿಲ್ಲಾಧಿಕಾರಿ
ನಮ್ಮ ನಿರಂತರ ಹೋರಾಟದಿಂದಾಗಿ ಎರಡು ಕಾರ್ಖಾನೆಗಳನ್ನು ಬಂದ್‌ ಮಾಡಿದ್ದು ಸ್ವಾಗತಾರ್ಹ. ಮಾಲಿನ್ಯಕಾರಕ ಉಳಿದ ಕಾರ್ಖಾನೆಗಳ ವಿರುದ್ಧವೂ ತುರ್ತು ಕ್ರಮವಾಗಬೇಕು. ಈ ಕ್ರಮ ತೋರಿಕೆಗೆ ಆಗಬಾರದು.
ಅಲ್ಲಮಪ್ರಭು ಬೆಟ್ಟದೂರು, ಜಿಲ್ಲಾ ಬಚಾವೊ ಆಂದೋಲನ ಸಮಿತಿ ಪ್ರಧಾನ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT