<p>ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟ ಹೋರಾಟಕ್ಕೆ ರಂಗ ನಿರ್ದೇಶಕ ಲಕ್ಷ್ಮಣ ಪಿರಗಾರ್, ಪತ್ರಕರ್ತ ರಮೇಶ ಸುರ್ವೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ಇಂತಹ ಮಾಲಿನ್ಯಕಾರಿ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ಕೊಟ್ಟದ್ದು ಘೋರ ಅನ್ಯಾಯದ ಕ್ರಮವಾಗಿದೆ’ ಎಂದು ರಮೇಶ ಸುರ್ವೆ ಹೇಳಿದರು.</p>.<p>ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ.ಗೋನಾಳ, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹರಗೇರಿ, ರವಿ ಕಾಂತನವರ, ರಾಜಶೇಖರ ಏಳುಬಾವಿ, ನರೇಂದ್ರ ಪಾಟೀಲ, ನಾಗರಾಜ ಕುಷ್ಟಗಿ, ಪಂಪಣ್ಣ ಚಿಂತಪಲ್ಲಿ, ಕಾಶಪ್ಪ ಚಲವಾದಿ, ಮಹಾದೇವಪ್ಪ ಮಾವಿನಮಡು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-35-1063398718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟ ಹೋರಾಟಕ್ಕೆ ರಂಗ ನಿರ್ದೇಶಕ ಲಕ್ಷ್ಮಣ ಪಿರಗಾರ್, ಪತ್ರಕರ್ತ ರಮೇಶ ಸುರ್ವೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ಇಂತಹ ಮಾಲಿನ್ಯಕಾರಿ ಕಾರ್ಖಾನೆಗಳ ಸ್ಥಾಪನೆಗೆ ಅನುಮತಿ ಕೊಟ್ಟದ್ದು ಘೋರ ಅನ್ಯಾಯದ ಕ್ರಮವಾಗಿದೆ’ ಎಂದು ರಮೇಶ ಸುರ್ವೆ ಹೇಳಿದರು.</p>.<p>ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ.ಗೋನಾಳ, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹರಗೇರಿ, ರವಿ ಕಾಂತನವರ, ರಾಜಶೇಖರ ಏಳುಬಾವಿ, ನರೇಂದ್ರ ಪಾಟೀಲ, ನಾಗರಾಜ ಕುಷ್ಟಗಿ, ಪಂಪಣ್ಣ ಚಿಂತಪಲ್ಲಿ, ಕಾಶಪ್ಪ ಚಲವಾದಿ, ಮಹಾದೇವಪ್ಪ ಮಾವಿನಮಡು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-35-1063398718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>