ಶನಿವಾರ, 28 ಫೆಬ್ರುವರಿ 2026
×
ADVERTISEMENT

ಉತ್ತರ ಕರ್ನಾಟಕಕ್ಕೆ ಒಂದೇ ಮೊಬೈಲ್‌ ವ್ಯಾನ್‌!

ಕೊಪ್ಪಳ ಬಂದ್‌ ಬಳಿಕ ಎಚ್ಚೆತ್ತ ಅಧಿಕಾರಿಗಳು, ಕಾರ್ಖಾನೆಗಳಿಂದ ವಾಮಮಾರ್ಗದ ಆರೋಪ
Published : 28 ಫೆಬ್ರುವರಿ 2026, 7:39 IST
Last Updated : 28 ಫೆಬ್ರುವರಿ 2026, 7:39 IST
ADVERTISEMENT
ಫಾಲೋ ಮಾಡಿ
Comments
ಉತ್ತರ ಕರ್ನಾಟಕಕ್ಕೆ ಒಂದೇ ಮೊಬೈಲ್‌ ವ್ಯಾನ್‌ ಇದೆ. ಹೀಗಾಗಿ ಆರು ತಿಂಗಳು ಅಥವಾ ವರ್ಷಕ್ಕೊಮ್ಮೆ ಕಾರ್ಖಾನೆಗಳ ಬಳಿ ಮಾಲಿನ್ಯದ ಗುಣಮಟ್ಟ ತಪಾಸಣೆ ಮಾಡಲಾಗುತ್ತಿದೆ. ಈಗ ಹಾಲವರ್ತಿ ಗ್ರಾಮದ ಬಳಿ ತಪಾಸಣೆ ನಡೆಸಲಾಗಿದೆ
ವೈ. ಹರಿಶಂಕರ್‌ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ
ಮಾಲಿನ್ಯದ ತಪಾಸಣೆ ಸರಿಯಾದ ಮಾರ್ಗದಲ್ಲಿ ಆಗಬೇಕು. ಅಧಿಕಾರಿಗಳು ಕೂಡ ವಾಸ್ತವ ವರದಿ ಕೊಟ್ಟು ಜನ ಅನುಭವಿಸುತ್ತಿರುವ ಸಮಸ್ಯೆ ಸರ್ಕಾರಕ್ಕೆ ಗೊತ್ತಾಗುವಂತೆ ಮಾಡಬೇಕು
ಅಲ್ಲಮ‍ಪ್ರಭು ಬೆಟ್ಟದೂರು ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT