ಶನಿವಾರ, 2 ಆಗಸ್ಟ್ 2025
×
ADVERTISEMENT
ADVERTISEMENT

ಕೊಪ್ಪಳ: ಮಳೆ ಕೊರತೆ ನೀಗಿಸಿದ ಜುಲೈ

ಪ್ರಮೋದ ಕುಲಕರ್ಣಿ
Published : 31 ಜುಲೈ 2025, 5:51 IST
Last Updated : 31 ಜುಲೈ 2025, 5:51 IST
ಫಾಲೋ ಮಾಡಿ
Comments
ಜುಲೈನಲ್ಲಿ ಉತ್ತಮ ಮಳೆಯಾಗಿದ್ದರಿಂದ ಭತ್ತದ ನಾಟಿ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆ ಬೇಗನೆ ಆಗಿದೆ. ಕಳೆದ ವರ್ಷ ಈ ವೇಳೆಗೆ 2.41 ಲಕ್ಷ ಈ ಬಾರಿ 3.26 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.
– ರುದ್ರೇಶಪ್ಪ ಟಿ.ಎಸ್‌., ಕೃಷಿ ಇಲಾಖೆ ಜಂಟಿ ನಿರ್ದೇಶಕ
ಜೂನ್‌ನಲ್ಲಿ ಕಾಡಿದ್ದ ಮಳೆ ಕೊರತೆ ಜುಲೈನಲ್ಲಿ ನೀಗಿದ್ದು ಖುಷಿ ನೀಡಿದೆ. ಸಾಕಷ್ಟು ಶ್ರಮಪಟ್ಟು ಕೃಷಿ ಮಾಡಿದ್ದೇವೆ. ಆಗಸ್ಟ್‌ನಲ್ಲಿಯೂ ಉತ್ತಮ ಮಳೆ ಅಗತ್ಯವಿದೆ.
– ಪಾಮಣ್ಣ ಹೊಸಕೇರಿ, ಗಂಗಾವತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT