ಶನಿವಾರ, 23 ಆಗಸ್ಟ್ 2025
×
ADVERTISEMENT
ADVERTISEMENT

ಕೊಪ್ಪಳ | ಗಣೇಶ ಚತುರ್ಥಿ, ಈದ್ ಮಿಲಾದ್: ಜಿಲ್ಲಾಮಟ್ಟದ ಶಾಂತಿ ಸಭೆ

Published : 23 ಆಗಸ್ಟ್ 2025, 5:06 IST
Last Updated : 23 ಆಗಸ್ಟ್ 2025, 5:06 IST
ಫಾಲೋ ಮಾಡಿ
Comments
ಕೊಪ್ಪಳದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು
ಕೊಪ್ಪಳದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು
ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಸಂಘಟಕರು  ಪರವಾನಿಗೆ ಪಡೆದ ಮಾರ್ಗ ಬಿಟ್ಟು ಯಾವುದೇ ಕಾರಣಕ್ಕೂ ಮಾರ್ಗ ಬದಲಾವಣೆ ಮಾಡುವಂತಿಲ್ಲ.
ಡಾ. ರಾಮ್‌ ಎಲ್‌. ಅರಸಿದ್ಧಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಹಾಗೇನಾದರೂ ಆದರೆ ಅಂಥವರ ವಿರುದ್ಧ ಕಾನೂನು ಕ್ರಮ ನಿಶ್ಚಿತ.
ಸುರೇಶ ಇಟ್ನಾಳ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT