ಯಾವುದೇ ಜಾತಿ, ಜನಾಂಗ, ಧರ್ಮ, ಮಹಿಳೆ, ಪುರುಷ ಎಂಬ ಬೇಧವಿಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಪರಸ್ಪರರನ್ನು ಅರಿಯೋಣ, ಸೌಹಾರ್ದ ಸಮಾಜ ಕಟ್ಟೋಣ' ಎಂಬ ಆಶಯದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಪ್ರಯುಕ್ತ ಪ್ರವಾದಿ ಮಹಮ್ಮದ್ (ಸ) ಎಲ್ಲರಿಗಾಗಿ ಬಹಿರಂಗ ಸಭೆ ಹಾಗೂ ಪುರಸ್ಕಾರ ವಿತರಣಾ ಸಮಾರಂಭ ನಡೆಯಲಿದೆ ಎಂದು ಹೇಳಿದರು.