<p>ನವಲಹಳ್ಳಿ (ಕುಷ್ಟಗಿ): ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಸೋಮವಾರ ‘ಕೋಟಿ ವೃಕ್ಷ ನಾಟಿ ಅಭಿಯಾನ’ ನಡೆಯಿತು.</p>.<p>ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಸಸಿಗಳಿಗೆ ನೀರೆರೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಅನೇಕ ರೈತರಿಗೆ ಸಸಿಗಳನ್ನು ವಿತರಿಸಲಾಯಿತು.</p>.<p>ಕೋಟಿ ವೃಕ್ಷ ಅಭಿಯಾನದ ಕುರಿತು ಜಗದೀಶ ಹಿರೇಮಠ ಮಾಹಿತಿ ನೀಡಿದರು. ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಜಿಲ್ಲಾ ಸಂಯೋಜಕಿ ಭಾಗ್ಯಶ್ರೀ, ರೇಖಾ ಹಿರೇಮಠ, ಬೆಟ್ಟಪ್ಪ, ಪರಶುರಾಮ ಹಾಗೂ ಇತರರು ಇದ್ದರು.</p>.<p>ತಾಲ್ಲೂಕು ಸಂಯೋಜಕ ಬಸವರಾಜ ನಿರೂಪಿಸಿದರು. ಗ್ಯಾನಪ್ಪ ತಳವಾರ ಸ್ವಾಗತಿಸಿದರು. ಬುಡ್ಡನಗೌಡ ತಳವಾರ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ನವಲಹಳ್ಳಿ (ಕುಷ್ಟಗಿ): ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಸೋಮವಾರ ‘ಕೋಟಿ ವೃಕ್ಷ ನಾಟಿ ಅಭಿಯಾನ’ ನಡೆಯಿತು.</p>.<p>ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಸಸಿಗಳಿಗೆ ನೀರೆರೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಅನೇಕ ರೈತರಿಗೆ ಸಸಿಗಳನ್ನು ವಿತರಿಸಲಾಯಿತು.</p>.<p>ಕೋಟಿ ವೃಕ್ಷ ಅಭಿಯಾನದ ಕುರಿತು ಜಗದೀಶ ಹಿರೇಮಠ ಮಾಹಿತಿ ನೀಡಿದರು. ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಸ್ಥೆಯ ಜಿಲ್ಲಾ ಸಂಯೋಜಕಿ ಭಾಗ್ಯಶ್ರೀ, ರೇಖಾ ಹಿರೇಮಠ, ಬೆಟ್ಟಪ್ಪ, ಪರಶುರಾಮ ಹಾಗೂ ಇತರರು ಇದ್ದರು.</p>.<p>ತಾಲ್ಲೂಕು ಸಂಯೋಜಕ ಬಸವರಾಜ ನಿರೂಪಿಸಿದರು. ಗ್ಯಾನಪ್ಪ ತಳವಾರ ಸ್ವಾಗತಿಸಿದರು. ಬುಡ್ಡನಗೌಡ ತಳವಾರ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>