<p><strong>ಕೊಪ್ಪಳ</strong>: ‘ಕೆಪಿಟಿಸಿಎಲ್ ಮತ್ತು ವಿವಿಧ ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆ ಸಂಘಟನೆಯು ಸಾಕಷ್ಟು ನೌಕರರ ಬಲದಿಂದಾಗಿ ಬಲಿಷ್ಠವಾಗಿದೆ’ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ರು.ಪ್ರಕಾಶ ಹೇಳಿದರು.</p>.<p>ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿರಲಿಲ್ಲ ಎಂಬ ಕಾರಣಕ್ಕಾಗಿ ಈ ವೇದಿಕೆಯು ಅಸ್ತಿತ್ವಕ್ಕೆ ಬಂದಿದೆ ಎಂದು ಭಾನುವಾರ ವೇದಿಕೆಯ 3ನೇ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಹೇಳಿದರು.</p>.<p>‘ಕೇವಲ ವ್ಯಾಟ್ಸ್ಆ್ಯಪ್ ಗ್ರೂಪ್ ಆಗಿದ್ದ ವೇದಿಕೆಯು ಅನೇಕ ಮುಖಂಡರ ಶ್ರಮದಿಂದಾಗಿ ಈಗ ಸಂಘಟನೆಯ ರೂಪವನ್ನು ಪಡೆದುಕೊಂಡಿದೆ’ ಎಂದು ಅಭಿಪ್ರಾಯಪಟ್ಟರು. </p>.<p>ಹೂವಿನಹಡಗಲಿಯ ಗವಿಸಿದ್ಧೇಶ್ವರ ಶಾಖಾಮಠದ ಹಿರಿಶಾಂತವೀರ ಸ್ವಾಮೀಜಿ ಅವರು ಮಾತನಾಡಿದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವೇದಿಕೆಯ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಕೆಪಿಟಿಸಿಎಲ್ ಮತ್ತು ವಿವಿಧ ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆ ಸಂಘಟನೆಯು ಸಾಕಷ್ಟು ನೌಕರರ ಬಲದಿಂದಾಗಿ ಬಲಿಷ್ಠವಾಗಿದೆ’ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ವೀರಶೈವ ಲಿಂಗಾಯತರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಬಿ.ರು.ಪ್ರಕಾಶ ಹೇಳಿದರು.</p>.<p>ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿರಲಿಲ್ಲ ಎಂಬ ಕಾರಣಕ್ಕಾಗಿ ಈ ವೇದಿಕೆಯು ಅಸ್ತಿತ್ವಕ್ಕೆ ಬಂದಿದೆ ಎಂದು ಭಾನುವಾರ ವೇದಿಕೆಯ 3ನೇ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಹೇಳಿದರು.</p>.<p>‘ಕೇವಲ ವ್ಯಾಟ್ಸ್ಆ್ಯಪ್ ಗ್ರೂಪ್ ಆಗಿದ್ದ ವೇದಿಕೆಯು ಅನೇಕ ಮುಖಂಡರ ಶ್ರಮದಿಂದಾಗಿ ಈಗ ಸಂಘಟನೆಯ ರೂಪವನ್ನು ಪಡೆದುಕೊಂಡಿದೆ’ ಎಂದು ಅಭಿಪ್ರಾಯಪಟ್ಟರು. </p>.<p>ಹೂವಿನಹಡಗಲಿಯ ಗವಿಸಿದ್ಧೇಶ್ವರ ಶಾಖಾಮಠದ ಹಿರಿಶಾಂತವೀರ ಸ್ವಾಮೀಜಿ ಅವರು ಮಾತನಾಡಿದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವೇದಿಕೆಯ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>