ಸೋಮವಾರ, 2 ಫೆಬ್ರುವರಿ 2026
×
ADVERTISEMENT
ADVERTISEMENT

ಕುಕನೂರು ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೆ ಪ್ರಯಾಣಿಕರ ಪರದಾಟ

ಮಂಜುನಾಥ ಎಸ್‌. ಅಂಗಡಿ
Published : 2 ಫೆಬ್ರುವರಿ 2026, 4:11 IST
Last Updated : 2 ಫೆಬ್ರುವರಿ 2026, 4:11 IST
ಫಾಲೋ ಮಾಡಿ
Comments
ಬಸ್‌ ನಿಲ್ದಾಣದಲ್ಲಿರುವ ಕ್ಯಾಂಟೀನ್‌ಗಳ ಬಾಡಿಗೆ ದುಬಾರಿಯಾಗಿದೆ ಎಂದು ಬಾಡಿಗೆದಾರರು ಹೇಳಿತ್ತಿದ್ದು ಬಾಡಿಗೆ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ.
ಜಿ.ಸೀನಯ್ಯ ವಿಭಾಗಿಯ ನಿಯಂತ್ರಣಾಧಿಕಾರಿ ಕೆಎಸ್‌ಆರ್‌ಟಿಸಿ ಕೊಪ್ಪಳ
ಕೆಲವು ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯಾಂಟೀನ್ ಹಾಗೂ ಕುಡಿಯುವ ನೀರು ಪ್ರಾರಂಭಿಸದಿದ್ದರೆ ಹೋರಾಟ ಕೈಗೊಳ್ಳಲಾಗುವುದು
ಶಂಕರ್ ಭಂಡಾರಿ ಸ್ಥಳೀಯ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT