<p><strong>ಕುಕನೂರು</strong>: ತಾಲ್ಲೂಕಿನ ಕಕ್ಕಿಹಳ್ಳಿ ಗ್ರಾಮದಲ್ಲಿ ಅಳಿಯ ಚನ್ನಬಸವೇಶ್ವರ ಸ್ವಾಮಿಯ ಉಚ್ಚಾಯ ಮಂಗಳವಾರ ಅದ್ದೂರಿಯಾಗಿ ಜರುಗಿತು.</p>.<p>ಯಲಬುರ್ಗಾ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಅನ್ನದಾನೀಶ್ವರ ಶಾಖಾಮಠದ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಗುದ್ನೇಶ್ವರಮಠ ಮತ್ತು ಕೊನಾಪುರ ಗ್ರಾಮದ ಭಜನಾ ಮೇಳ, ಸಕಲ ಮಂಗಳ ವಾದ್ಯ ಮೇಳ ರಥೋತ್ಸವಕ್ಕೆ ಮೆರುಗು ನೀಡಿದವು.</p>.<p>ಶ್ರಾವಣ ಮಾಸ ಪೂರ್ತಿ ಅಜ್ಜಯ್ಯನ ಮಠದಲ್ಲಿ ಅಳಿಯ ಚನ್ನಬಸವೇಶ್ವರ ಸ್ವಾಮಿಯ ಗದ್ದುಗೆಗೆ ಅಭಿಷೇಕ, ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ತಾಲ್ಲೂಕಿನ ಕಕ್ಕಿಹಳ್ಳಿ ಗ್ರಾಮದಲ್ಲಿ ಅಳಿಯ ಚನ್ನಬಸವೇಶ್ವರ ಸ್ವಾಮಿಯ ಉಚ್ಚಾಯ ಮಂಗಳವಾರ ಅದ್ದೂರಿಯಾಗಿ ಜರುಗಿತು.</p>.<p>ಯಲಬುರ್ಗಾ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಅನ್ನದಾನೀಶ್ವರ ಶಾಖಾಮಠದ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಗುದ್ನೇಶ್ವರಮಠ ಮತ್ತು ಕೊನಾಪುರ ಗ್ರಾಮದ ಭಜನಾ ಮೇಳ, ಸಕಲ ಮಂಗಳ ವಾದ್ಯ ಮೇಳ ರಥೋತ್ಸವಕ್ಕೆ ಮೆರುಗು ನೀಡಿದವು.</p>.<p>ಶ್ರಾವಣ ಮಾಸ ಪೂರ್ತಿ ಅಜ್ಜಯ್ಯನ ಮಠದಲ್ಲಿ ಅಳಿಯ ಚನ್ನಬಸವೇಶ್ವರ ಸ್ವಾಮಿಯ ಗದ್ದುಗೆಗೆ ಅಭಿಷೇಕ, ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>