ಶುಕ್ರವಾರ, 31 ಅಕ್ಟೋಬರ್ 2025
×
ADVERTISEMENT
ADVERTISEMENT

ಕುಷ್ಟಗಿ: ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ!

ರಸ್ತೆಗಳು ಹಳ್ಳದಂತಾದರೂ ಗಮನ ಹರಿಸದ ಲೋಕೋಪಯೋಗಿ ಇಲಾಖೆ
Published : 31 ಅಕ್ಟೋಬರ್ 2025, 7:19 IST
Last Updated : 31 ಅಕ್ಟೋಬರ್ 2025, 7:19 IST
ಫಾಲೋ ಮಾಡಿ
Comments
ಗುಂಡಿಗಳನ್ನು ಮುಚ್ಚುವುದಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು ಸದ್ಯ ಗುಂಡಿಗಳಿಗೆ ವೆಟ್‌ಮಿಕ್ಸ್‌ ಹಾಕಿ ಸಂಚಾರಕ್ಕೆ ಮುಕ್ತವಾಗಿಸಲು ಕ್ರಮ ಕೈಗೊಳ್ಳಲಾಗುತ್ತದೆ
ಸುಧಾಕರ ಕಾತರಕಿ ಎಇಇ ಲೋಕೋಪಯೋಗಿ ಇಲಾಖೆ
ರಸ್ತೆಯಲ್ಲಿ ಗುಂಡಿಬಿದ್ದು ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಬಂದಿದೆ. ಸಮಸ್ಯೆ ಕಣ್ಮುಂದೆ ಇದ್ದರೂ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ
ಹನುಮಪ್ಪ ಗುರಿಕಾರ ನೆರೆಬೆಂಚಿ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT