ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ಹುಲಿಗಿ: ಲಕ್ಷಾಂತರ ಭಕ್ತರಿಗೆ ತಟ್ಟಿದ ಬರಗಾಲದ ಬಿಸಿ

Published 24 ಫೆಬ್ರುವರಿ 2024, 15:31 IST
Last Updated 24 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ
<div class="paragraphs"><p>ಭಕ್ತರು ಹುಲಿಗಿಯಲ್ಲಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವಿಯ ದರ್ಶನ ಪಡೆಯುವುದು ರೂಢಿ</p></div>

ಭಕ್ತರು ಹುಲಿಗಿಯಲ್ಲಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವಿಯ ದರ್ಶನ ಪಡೆಯುವುದು ರೂಢಿ

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ಭಕ್ತರು ಹುಲಿಗಿಯಲ್ಲಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವಿಯ ದರ್ಶನ ಪಡೆಯುವುದು ರೂಢಿ

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ADVERTISEMENT
<div class="paragraphs"><p>ಮಳೆ ಕೊರತೆಯಿಂದಾಗಿ ಜಲಾಶಯದಲ್ಲಿ ನೀರು ಕಡಿಮೆ ಪ್ರಮಾಣದಲ್ಲಿದ್ದು, ನದಿಗೆ ನೀರು ಹರಿಸಿಲ್ಲ. ಹೀಗಾಗಿ ಲಕ್ಷಾಂತರ ಭಕ್ತರು ಅಲ್ಲಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿಯೇ ಪುಣ್ಯಸ್ನಾನ ಮಾಡಿದರು</p></div>

ಮಳೆ ಕೊರತೆಯಿಂದಾಗಿ ಜಲಾಶಯದಲ್ಲಿ ನೀರು ಕಡಿಮೆ ಪ್ರಮಾಣದಲ್ಲಿದ್ದು, ನದಿಗೆ ನೀರು ಹರಿಸಿಲ್ಲ. ಹೀಗಾಗಿ ಲಕ್ಷಾಂತರ ಭಕ್ತರು ಅಲ್ಲಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿಯೇ ಪುಣ್ಯಸ್ನಾನ ಮಾಡಿದರು

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ಮಳೆ ಕೊರತೆಯಿಂದಾಗಿ ಜಲಾಶಯದಲ್ಲಿ ನೀರು ಕಡಿಮೆ ಪ್ರಮಾಣದಲ್ಲಿದ್ದು, ನದಿಗೆ ನೀರು ಹರಿಸಿಲ್ಲ. ಹೀಗಾಗಿ ಲಕ್ಷಾಂತರ ಭಕ್ತರು ಅಲ್ಲಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿಯೇ ಪುಣ್ಯಸ್ನಾನ ಮಾಡಿದರು

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

<div class="paragraphs"><p>ನದಿಯಲ್ಲಿ ಯಥೇಚ್ಛವಾಗಿ ಬಿದ್ದಿರುವ ಒಡೆದ ದೇವರ ಫೋಟೊಗಳು, ಬಟ್ಟೆ, ಪ್ಲಾಸ್ಟಿಕ್‌ ತ್ಯಾಜ್ಯ, ಪೂಜೆ ಸಾಮಗ್ರಿಗಳ ಬುಟ್ಟಿ ಹಾಗೂ ಮರ ಹೀಗೆ ಅನೇಕ ವಸ್ತುಗಳು ನದಿಯಲ್ಲಿ ಬಿದ್ದಿದ್ದವು. ಅವುಗಳನ್ನೇ ಕೆಲವರು ಪಕ್ಕಕ್ಕೆ ಸರಿಸಿ ಸ್ನಾನ ಮಾಡಿದರು. </p></div>

ನದಿಯಲ್ಲಿ ಯಥೇಚ್ಛವಾಗಿ ಬಿದ್ದಿರುವ ಒಡೆದ ದೇವರ ಫೋಟೊಗಳು, ಬಟ್ಟೆ, ಪ್ಲಾಸ್ಟಿಕ್‌ ತ್ಯಾಜ್ಯ, ಪೂಜೆ ಸಾಮಗ್ರಿಗಳ ಬುಟ್ಟಿ ಹಾಗೂ ಮರ ಹೀಗೆ ಅನೇಕ ವಸ್ತುಗಳು ನದಿಯಲ್ಲಿ ಬಿದ್ದಿದ್ದವು. ಅವುಗಳನ್ನೇ ಕೆಲವರು ಪಕ್ಕಕ್ಕೆ ಸರಿಸಿ ಸ್ನಾನ ಮಾಡಿದರು.

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ನದಿಯಲ್ಲಿ ಯಥೇಚ್ಛವಾಗಿ ಬಿದ್ದಿರುವ ಒಡೆದ ದೇವರ ಫೋಟೊಗಳು, ಬಟ್ಟೆ, ಪ್ಲಾಸ್ಟಿಕ್‌ ತ್ಯಾಜ್ಯ, ಪೂಜೆ ಸಾಮಗ್ರಿಗಳ ಬುಟ್ಟಿ ಹಾಗೂ ಮರ ಹೀಗೆ ಅನೇಕ ವಸ್ತುಗಳು ನದಿಯಲ್ಲಿ ಬಿದ್ದಿದ್ದವು. ಅವುಗಳನ್ನೇ ಕೆಲವರು ಪಕ್ಕಕ್ಕೆ ಸರಿಸಿ ಸ್ನಾನ ಮಾಡಿದರು.

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

<div class="paragraphs"><p>ನದಿಯಲ್ಲಿರುವ ಅಲ್ಪ ನೀರು ಶುಚಿಯಾಗಿಲ್ಲ; ಯಾರೂ ಸ್ನಾನ ಮಾಡಬೇಡಿ ಎಂದು ಹುಲಿಗೆಮ್ಮ ದೇವಸ್ಥಾನ ಸಮಿತಿ ಭಕ್ತರಿಗೆ ಮೊದಲೇ ತಿಳಿ ಹೇಳಿತ್ತು. ನದಿಗೆ ಹೋಗುವ ಮಾರ್ಗದಲ್ಲಿ ಫಲಕವನ್ನೂ ಅಳವಡಿಸಿದ್ದರೂ ಭಕ್ತರು ಮಾತ್ರ ಅನುಸರಿಸಿಲ್ಲ</p></div>

ನದಿಯಲ್ಲಿರುವ ಅಲ್ಪ ನೀರು ಶುಚಿಯಾಗಿಲ್ಲ; ಯಾರೂ ಸ್ನಾನ ಮಾಡಬೇಡಿ ಎಂದು ಹುಲಿಗೆಮ್ಮ ದೇವಸ್ಥಾನ ಸಮಿತಿ ಭಕ್ತರಿಗೆ ಮೊದಲೇ ತಿಳಿ ಹೇಳಿತ್ತು. ನದಿಗೆ ಹೋಗುವ ಮಾರ್ಗದಲ್ಲಿ ಫಲಕವನ್ನೂ ಅಳವಡಿಸಿದ್ದರೂ ಭಕ್ತರು ಮಾತ್ರ ಅನುಸರಿಸಿಲ್ಲ

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ನದಿಯಲ್ಲಿರುವ ಅಲ್ಪ ನೀರು ಶುಚಿಯಾಗಿಲ್ಲ; ಯಾರೂ ಸ್ನಾನ ಮಾಡಬೇಡಿ ಎಂದು ಹುಲಿಗೆಮ್ಮ ದೇವಸ್ಥಾನ ಸಮಿತಿ ಭಕ್ತರಿಗೆ ಮೊದಲೇ ತಿಳಿ ಹೇಳಿತ್ತು. ನದಿಗೆ ಹೋಗುವ ಮಾರ್ಗದಲ್ಲಿ ಫಲಕವನ್ನೂ ಅಳವಡಿಸಿದ್ದರೂ ಭಕ್ತರು ಮಾತ್ರ ಅನುಸರಿಸಿಲ್ಲ

ಪ್ರಜಾವಾಣಿ ಚಿತ್ರ - ಭರತ್‌ ಕಂದಕೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT