ಗವಿಸಿದ್ಧ ಎನ್. ಬಳ್ಳಾರಿ ಕುರಿತು ಡಾ. ಗವಿಸಿದ್ದಪ್ಪ ಪಾಟೀಲ್ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಾಹಿತಿ ಎ.ಎಂ. ಮದರಿ ವಹಿಸಿಕೊಳ್ಳಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಪ್ಪಳ ಜಿಲ್ಲಾ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಡಿ.ಡಿ.ಪಿ.ಐ. ಮುತ್ತರಡ್ಡಿ ರಡ್ಡೇರ, ಬಸವ ಸಮಿತಿಯ ಬಸವರಾಜ ಬಳ್ಳೊಳ್ಳಿ, ಉದ್ಯಮಿ ಶ್ರೀನಿವಾಸ ಗುಪ್ತಾ, ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಚ್.ಎಸ್. ಪಾಟೀಲ ಉಪಸ್ಥಿತರಿರುತ್ತಾರೆ.