ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರದಾನ; ಸಾಹಿತಿ ಅಲ್ಲಮಪ್ರಭು ಕಳವಳ

ಮನೆಗೆ ಬಂದವರನ್ನೂ ಅನುಮಾನಿಸುವ ಸ್ಥಿತಿ: ಸಾಹಿತಿ ಅಲ್ಲಮಪ್ರಭು
Published : 22 ಜನವರಿ 2025, 15:40 IST
Last Updated : 22 ಜನವರಿ 2025, 15:40 IST
ಫಾಲೋ ಮಾಡಿ
Comments
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಜ. 27ರಂದು ಅದ್ದೂರಿ ಸಮಾರಂಭ ನಡೆಸಿ ಭುವನೇಶ್ವರಿ ದೇವಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು.
ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಾಹಿತಿಗಳಿಂದಲೇ ಪ್ರಶಸ್ತಿ ಕೊಡಿಸಿದ್ದರೆ ಚೆನ್ನಾಗಿತ್ತು. ಗೌರವ ಪ್ರಶಸ್ತಿ ಇನ್ನಷ್ಟು ಕೆಲಸ ಮಾಡಲು ಪ್ರೇರಣೆಯಾಗಿದೆ.
ಅಗ್ರಹಾರ ಕೃಷ್ಣಮೂರ್ತಿ, ಪ್ರಶಸ್ತಿ ಪುರಸ್ಕೃತರು
ಮಾನವೀಯ ಮೌಲ್ಯಗಳನ್ನು ಜನರಲ್ಲಿ ಬಿತ್ತುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ನನಗೆ ಲಭಿಸಿದ ಸಾಹಿತ್ಯಶ್ರೀ ಪ್ರಶಸ್ತಿ ಶೋಷಿತರ ಧ್ವನಿಯಾದ ಎಲ್ಲರಿಗೂ ಅರ್ಪಣೆ.
ಅನಸೂಯ ಕಾಂಬಳೆ, ಪ್ರಶಸ್ತಿ ಪುರಸ್ಕೃತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT