ಮಾಜಿ ಸಂಸದ ಸಂಗಣ್ಣ ಕರಡಿ, ಶೇಖರಗೌಡ ಮಾಲಿಪಾಟೀಲ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಮಾತನಾಡಿದರು. ಮಾಲತಿ ನಾಯಕ, ಚಂದ್ರಶೇಖರ ನಾಲತ್ವಾಡ, ದೊಡ್ಡಯ್ಯ ಗದ್ದಡಕಿಮಠ, ವಸಂತ ಮೇಲಿನಮನಿ, ಲಾಡ್ಲೆಮಷಾಕ್ ಯಲಬುರ್ಗಿ, ಯಲ್ಲಪ್ಪ ತಳವಾರ, ವಕೀಲರಾದ ಅಮರೇಗೌಡ ಪಾಟೀಲ, ಶಂಕರಗೌಡ ಪಾಟೀಲ, ಪುರಸಭೆ ಸದಸ್ಯ ಮೈನುದ್ದೀನ್ ಮುಲ್ಲಾ, ವಿಜಯ ನಾಯಕ, ನೇಮಣ್ಣ ಮೇಲಸಕ್ರಿ, ಹನುಮೇಶ ಭೋವಿ ಇತರರು ಪಾಲ್ಗೊಂಡಿದ್ದರು.