ಮತದಾನಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ಪ್ರಚಾರ ಇನ್ನಷ್ಟು ಚುರುಕುಗೊಳಿಸಲಾಗುವುದು. ಸಿದ್ದರಾಮಯ್ಯ ಸೇರಿದಂತೆ ಹಲವು ರಾಜ್ಯ ನಾಯಕರು ಪ್ರಚಾರಕ್ಕೆ ಬರುವರು.
-ಅಮರೇಗೌಡ ಬಯ್ಯಾಪುರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಇನ್ನುಳಿದ ದಿನ ಶರವೇಗದಲ್ಲಿ ಪ್ರಚಾರ ಮಾಡಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ.