ನಗರಸಭೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಬಯಲಿಗೆ ಬಂದಿದ್ದು ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಯನ್ನೇ ವರ್ಗಾವಣೆ ಮಾಡಿಸಿರುವ ಕೊಪ್ಪಳ ಶಾಸಕ ಸಂಸದರ ನಡೆ ಖಂಡನೀಯ.
ಡಾ.ಬಸವರಾಜ ಕ್ಯಾವಟರ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ
ಲೋಕಾಯುಕ್ತ ದಾಳಿಗೆ ಒಳಗಾದವರೆಲ್ಲರೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಹಿಂಬಾಲಕರು. ಡಿವೈಎಸ್ಪಿ ವರ್ಗಾವಣೆ ರದ್ದು ಮಾಡಿ ದಕ್ಷತೆಯ ಪರವಾಗಿದ್ದೇನೆ ಎಂದು ಅವರು ಸಾಬೀತು ಮಾಡಬೇಕು. ಇಲ್ಲವೇ ಭ್ರಷ್ಟತೆಯ ಪರವಾಗಿದ್ದೇನೆ ಎಂದು ಒಪ್ಪಿಕೊಳ್ಳಬೇಕು.
ಸಿ.ವಿ. ಚಂದ್ರಶೇಖರ್ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ