<p><strong>ಕಮಲನಗರ</strong>: ತಾಲ್ಲೂಕಿನ ಖತಗಾಂವ ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ ವತಿಯಿಂದ ಶನಿವಾರ ರಾಸುಗಳಿಗೆ ಚರ್ಮಗಂಟು ರೋಗ ನಿರೋಧಕ ಲಸಿಕೆ ನೀಡಲಾಯಿತು.</p>.<p>ಸಹಾಯಕ ಪಶು ಅಧಿಕಾರಿ ಕಿರಣ ನೇತೃತ್ವದಲ್ಲಿ ಗ್ರಾಮದ 50ಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ನೀಡಲಾಯಿತು.</p>.<p>‘ಚರ್ಮಗಂಟು ರೋಗ ಬಾಧಿತ ಜಾನುವಾರುಗಳನ್ನು ಪ್ರತೇಕ ಕೊಟ್ಟಿಗೆಯಲ್ಲಿ ಕಟ್ಟಬೇಕು. ಇದರಿಂದ ಬೇರೆ ರಾಸುಗಳಿಗೆ ರೋಗ ಹರಡುವುದಿಲ್ಲ. ವೈದ್ಯರು ನೀಡುವ ಸಲಹೆಯನ್ನು ಪಡೆದು ರಾಸುಗಳಿಗೆ ಉಪಚಾರ ಮಾಡಬೇಕು’ ಎಂದು ಪಶು ವೈದ್ಯಕೀಯ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸುರೇಶ ದಿನಕರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ತಾಲ್ಲೂಕಿನ ಖತಗಾಂವ ಗ್ರಾಮದಲ್ಲಿ ಪಶು ವೈದ್ಯಕೀಯ ಇಲಾಖೆ ವತಿಯಿಂದ ಶನಿವಾರ ರಾಸುಗಳಿಗೆ ಚರ್ಮಗಂಟು ರೋಗ ನಿರೋಧಕ ಲಸಿಕೆ ನೀಡಲಾಯಿತು.</p>.<p>ಸಹಾಯಕ ಪಶು ಅಧಿಕಾರಿ ಕಿರಣ ನೇತೃತ್ವದಲ್ಲಿ ಗ್ರಾಮದ 50ಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ನೀಡಲಾಯಿತು.</p>.<p>‘ಚರ್ಮಗಂಟು ರೋಗ ಬಾಧಿತ ಜಾನುವಾರುಗಳನ್ನು ಪ್ರತೇಕ ಕೊಟ್ಟಿಗೆಯಲ್ಲಿ ಕಟ್ಟಬೇಕು. ಇದರಿಂದ ಬೇರೆ ರಾಸುಗಳಿಗೆ ರೋಗ ಹರಡುವುದಿಲ್ಲ. ವೈದ್ಯರು ನೀಡುವ ಸಲಹೆಯನ್ನು ಪಡೆದು ರಾಸುಗಳಿಗೆ ಉಪಚಾರ ಮಾಡಬೇಕು’ ಎಂದು ಪಶು ವೈದ್ಯಕೀಯ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸುರೇಶ ದಿನಕರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>