ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಗವಿಸಿದ್ಧೇಶ್ವರ ಜಾತ್ರೆ; ಮಹಾದಾಸೋಹ ವ್ಯವಸ್ಥೆಗೆ ಅಗತ್ಯ ಸಿದ್ಧತೆ

ತರಹೇವಾರಿ ಪ್ರಸಾದಕ್ಕೆ ತಯಾರಿ, ಮಠಕ್ಕೆ ಬರುತ್ತಿರುವ ಧಾನ್ಯಗಳು
Published : 4 ಜನವರಿ 2024, 15:55 IST
Last Updated : 4 ಜನವರಿ 2024, 15:55 IST
ಫಾಲೋ ಮಾಡಿ
Comments
ಗವಿಮಠದ ಆವರಣದಲ್ಲಿ ನಡೆದಿರುವ ಸಿದ್ಧತಾ ಕಾರ್ಯ
ಗವಿಮಠದ ಆವರಣದಲ್ಲಿ ನಡೆದಿರುವ ಸಿದ್ಧತಾ ಕಾರ್ಯ
ಬಹುದೊಡ್ಡ ಪ್ರಮಾಣದಲ್ಲಿ ಜಾತ್ರೆ ನಡೆಯುವುದರಿಂದ ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಯಶೋಧಾ ವಂಟಗೋಡಿ ಎಸ್‌ಪಿ ಕೊಪ್ಪಳ
ತಾತ್ಕಾಲಿಕವಾಗಿ ಜಾತ್ರಾ ಆವರಣದಲ್ಲಿ ನಿರ್ಮಿಸಿದ ಶೌಚಾಲಯಗಳ ಸ್ವಚ್ಛತೆಗೆ ಯಂತ್ರದ ಸೌಲಭ್ಯ ಕಲ್ಪಿಸಲಾಗುವುದು. ಕಸ ವಿಲೇವಾರಿಗೆ ಅಗತ್ಯ ಕ್ರಮ ವಹಿಸಲಾಗುವುದು.
ಗಣಪತಿ ಪಾಟೀಲ ಪೌರಾಯುಕ್ತರು ಕೊಪ್ಪಳ ನಗರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT