<p><strong>ಕೊಪ್ಪಳ: </strong>ತಾಲ್ಲೂಕಿನ ಹ್ಯಾಟಿ ಗ್ರಾಮದಲ್ಲಿಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಸಾಮಾಜಿಕ ನಾಟಕ ಪ್ರದರ್ಶನ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದನಗರಸಭೆಸದಸ್ಯ ಅಮ್ಜದ್ ಪಟೇಲ್ ಮಾತನಾಡಿ, ‘ವಾಲ್ಮೀಕಿ ಅವರು ರಾಮಾಯಣ ರಚನೆ ಮಾಡುವ ಮೂಲಕಜನರಿಗೆಮಾನವೀಯತೆಯ ಸಂದೇಶಸಾರಿದರು. ಭಾರತ ದೇಶದ ಮೊದಲನೇ ಕವಿ ಎಂದು ಹೆಸರಾದ ಅವರು ಸಂಸ್ಕೃತದಲ್ಲಿ ಬರೆದ ಮಹಾಕಾವ್ಯ ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾಗಿದೆ‘ ಎಂದರು.</p>.<p>ಗ್ರಾಮದ ಹಿರಿಯ ಕಲಾವಿದ ಮತ್ತು ಸಹಕಾರ ರಂಗದ ರಾಷ್ಟ್ರ ಪ್ರಶಸ್ತಿ ಪುರಸ್ಕತ ತೋಟಪ್ಪ ಕಾಮನೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶರಣಪ್ಪ ಕುರಿ, ಚಿನ್ನಪ್ಪರೆಡ್ಡಿ ರಡ್ಡೇರ, ಚಾಂದ್ ಪಾಷಾ ಖಿಲ್ಲೇದಾರ್, ಪಂಚಾಯಿತಿ ಉಪಾಧ್ಯಕ್ಷ ಗಾಳಪ್ಪ ಮಳ್ಳಿಕೇರಿ, ಪರಶುರಾಮ್ ಕೆರಳ್ಳಿ ಇದ್ದರು. ಶಿವಮೂರ್ತಿ ಗುತ್ತೂರು ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ತಾಲ್ಲೂಕಿನ ಹ್ಯಾಟಿ ಗ್ರಾಮದಲ್ಲಿಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಸಾಮಾಜಿಕ ನಾಟಕ ಪ್ರದರ್ಶನ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದನಗರಸಭೆಸದಸ್ಯ ಅಮ್ಜದ್ ಪಟೇಲ್ ಮಾತನಾಡಿ, ‘ವಾಲ್ಮೀಕಿ ಅವರು ರಾಮಾಯಣ ರಚನೆ ಮಾಡುವ ಮೂಲಕಜನರಿಗೆಮಾನವೀಯತೆಯ ಸಂದೇಶಸಾರಿದರು. ಭಾರತ ದೇಶದ ಮೊದಲನೇ ಕವಿ ಎಂದು ಹೆಸರಾದ ಅವರು ಸಂಸ್ಕೃತದಲ್ಲಿ ಬರೆದ ಮಹಾಕಾವ್ಯ ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಒಂದಾಗಿದೆ‘ ಎಂದರು.</p>.<p>ಗ್ರಾಮದ ಹಿರಿಯ ಕಲಾವಿದ ಮತ್ತು ಸಹಕಾರ ರಂಗದ ರಾಷ್ಟ್ರ ಪ್ರಶಸ್ತಿ ಪುರಸ್ಕತ ತೋಟಪ್ಪ ಕಾಮನೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶರಣಪ್ಪ ಕುರಿ, ಚಿನ್ನಪ್ಪರೆಡ್ಡಿ ರಡ್ಡೇರ, ಚಾಂದ್ ಪಾಷಾ ಖಿಲ್ಲೇದಾರ್, ಪಂಚಾಯಿತಿ ಉಪಾಧ್ಯಕ್ಷ ಗಾಳಪ್ಪ ಮಳ್ಳಿಕೇರಿ, ಪರಶುರಾಮ್ ಕೆರಳ್ಳಿ ಇದ್ದರು. ಶಿವಮೂರ್ತಿ ಗುತ್ತೂರು ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>