<p>ಅಳವಂಡಿ: ‘ಪ್ರಸ್ತುತ ದಿನಗಳಲ್ಲಿ ಏಕಾಂಗಿ, ಒತ್ತಡದ ಜೀವನ ನಡೆಸುತ್ತಿರುವವರಿಗೆ ಸಂಗೀತ, ರಂಗಭೂಮಿ ಸಹಕಾರಿಯಾಗಬಲ್ಲದು’ ಎಂದು ಸಾಹಿತಿ ಡಾ.ಷಣ್ಮುಖಯ್ಯ ತೋಟದ ಅಭಿಪ್ರಾಯಪಟ್ಟರು.</p>.<p>ಸಮೀಪದ ಮೈನಳ್ಳಿ ಗುರುಬಸವರಾಜೇಶ್ವರ ನಾಟ್ಯ ಸಂಘದಿಂದ ಪ್ರದರ್ಶನಗೊಂಡ ಕೂಡಿ ಬಂತು ಕಂಕಣ ಬಲ ನಾಟಕ ಹಾಗೂ ನಾಟಕ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನತೆ ಕಲೆ, ಸಾಂಸ್ಕೃತಿಕ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ’ ಎಂದರು. ಹಿರಿಯ ಕಲಾವಿದರು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಸಾಧಕರು, ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಮೈನಹಳ್ಳಿ, ಪ್ರಮುಖರಾದ ಶ್ರೀಧರ ಕುರಡಿಗಿ, ಶಂಕ್ರಯ್ಯ ಕಾಟ್ರಳ್ಳಿ, ಬನ್ನಪ್ಪ ಕತ್ತಿ, ಮಲ್ಲಪ್ಪ ಗುಡದಣ್ಣವರ, ಮಂಜುನಾಥ ಬಾಸಿಂಗದಾರ, ಸುಧೀರಬಾಬು, ವಿರೂಪಾಕ್ಷಯ್ಯ ತೋಟದ, ಕೊಟ್ರೇಶ ಬಳಗೇರಿ, ಈಶಪ್ಪ ಮಾಸ್ತರ ಓಜನಹಳ್ಳಿ, ಉದಯ ತೋಟದ, ಅಭಿಷೇಕ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-35-1931559817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳವಂಡಿ: ‘ಪ್ರಸ್ತುತ ದಿನಗಳಲ್ಲಿ ಏಕಾಂಗಿ, ಒತ್ತಡದ ಜೀವನ ನಡೆಸುತ್ತಿರುವವರಿಗೆ ಸಂಗೀತ, ರಂಗಭೂಮಿ ಸಹಕಾರಿಯಾಗಬಲ್ಲದು’ ಎಂದು ಸಾಹಿತಿ ಡಾ.ಷಣ್ಮುಖಯ್ಯ ತೋಟದ ಅಭಿಪ್ರಾಯಪಟ್ಟರು.</p>.<p>ಸಮೀಪದ ಮೈನಳ್ಳಿ ಗುರುಬಸವರಾಜೇಶ್ವರ ನಾಟ್ಯ ಸಂಘದಿಂದ ಪ್ರದರ್ಶನಗೊಂಡ ಕೂಡಿ ಬಂತು ಕಂಕಣ ಬಲ ನಾಟಕ ಹಾಗೂ ನಾಟಕ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನತೆ ಕಲೆ, ಸಾಂಸ್ಕೃತಿಕ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ’ ಎಂದರು. ಹಿರಿಯ ಕಲಾವಿದರು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಸಾಧಕರು, ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶಗೌಡ ಪಾಟೀಲ ಮೈನಹಳ್ಳಿ, ಪ್ರಮುಖರಾದ ಶ್ರೀಧರ ಕುರಡಿಗಿ, ಶಂಕ್ರಯ್ಯ ಕಾಟ್ರಳ್ಳಿ, ಬನ್ನಪ್ಪ ಕತ್ತಿ, ಮಲ್ಲಪ್ಪ ಗುಡದಣ್ಣವರ, ಮಂಜುನಾಥ ಬಾಸಿಂಗದಾರ, ಸುಧೀರಬಾಬು, ವಿರೂಪಾಕ್ಷಯ್ಯ ತೋಟದ, ಕೊಟ್ರೇಶ ಬಳಗೇರಿ, ಈಶಪ್ಪ ಮಾಸ್ತರ ಓಜನಹಳ್ಳಿ, ಉದಯ ತೋಟದ, ಅಭಿಷೇಕ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-35-1931559817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>