ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಅಳವಂಡಿ: ಕಾಳು ಕಟ್ಟದ ಮೆಕ್ಕೆಜೋಳ ಬೆಳೆ

ಕಳಪೆ ಬೀಜದ ಆರೋಪ: ಜಮೀನಿಗೆ ಕೃಷಿ ಅಧಿಕಾರಿಗಳು, ವಿಜ್ಞಾನಿಗಳು ಭೇಟಿ
Published : 5 ಅಕ್ಟೋಬರ್ 2024, 6:29 IST
Last Updated : 5 ಅಕ್ಟೋಬರ್ 2024, 6:29 IST
ಫಾಲೋ ಮಾಡಿ
Comments
ಜಮೀನಿಗೆ ಈಗಾಗಲೇ ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಲ್ಯಾಬ್ ವರದಿ ಬಂದ ಬಳಿಕ ಏನಾಗಿದೆ ಎಂಬುದು ಗೊತ್ತಾಗುತ್ತದೆ.
ಜೀವನಸಾಬ ಕುಷ್ಟಗಿ, ಸಹಾಯಕ ಕೃಷಿ ನಿರ್ದೇಶಕ
ಮೆಕ್ಕೆಜೋಳ ಬೆಳೆಯು ಉತ್ತಮವಾಗಿದ್ದರೂ ತೆನೆ ಹಾಗೂ ಕಾಳು ಕಟ್ಟಿಲ್ಲ. ಈ ಬಗ್ಗೆ ಕಂಪನಿಯವರಿಗೆ ಮಾಹಿತಿ ನೀಡಿದರೂ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಕೃಷಿ ಇಲಾಖೆಗೆ ದೂರು ಸಲ್ಲಿಸಿದ್ದೇವೆ.
ಉಮೇಶ ಕಡಳ್ಳಿ, ರೈತನ ಪುತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT