ನಗರದ ಎಸ್ಎಫ್ಎಸ್ ಐಸಿಎಸ್ಇ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ ‘ಮಕ್ಕಳ ಮುಂದಿನ ಗುರಿಯನ್ನು ಪಾಲಕರು ನಿರ್ಧರಿಸಬಾರದು, ಮಕ್ಕಳೇ ತಮ್ಮ ಭವಿಷ್ಯದ ಗುರಿಯನ್ನು ಇಟ್ಟುಕೊಳ್ಳಬೇಕು. ಮುಂದೆ ಗುರಿ ಹಿಂದೆ ಗುರು ಇರಬೇಕು. ಪಾಲಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು. ಮಗು ಆಸಕ್ತಿಯಿಂದ ಕಲಿತು ಹಂತ ಹಂತವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳುತ್ತ ಹೋಗಬೇಕು’ ಎಂದರು.