<p><strong>ಸಂಗನಾಳ (ತಾವರಗೇರಾ): </strong>‘ಸರ್ಕಾರಿ ಸೌಲಭ್ಯದ ಲಾಭ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಪಿಡಿಒ ಚಂದ್ರಶೇಖರ ಕಂದಕೂರು ಸಲಹೆ ನೀಡಿದರು.</p>.<p>ಸಮೀಪದ ಸಂಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗವಿಕಲರಿಗೆ ಹೊಲಿಗೆಯಂತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರು ಸ್ವಯಂ ಉದ್ಯೋಗ ಮಾಡಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಮನಮ್ಮ ಹೊಗರನಾಳ, ಉಪಾಧ್ಯಕ್ಷ ಶರಣಪ್ಪ ಹಂಚಿನಾಳ, ಗ್ರಾ.ಪಂ ಕಾರ್ಯದರ್ಶಿ ಯಮನೂರಪ್ಪ ಪೂಜಾರ, ಕರವಸೂಲಿಗಾರ ಮೌಲಾಸಾಬ, ಬಸವರಾಜ ಕುಂಬಾರ, ಆನಂದ ಹಾಗೂ ಗ್ರಾ.ಪಂ ಸದಸ್ಯರಾದ ಮಹೇಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗನಾಳ (ತಾವರಗೇರಾ): </strong>‘ಸರ್ಕಾರಿ ಸೌಲಭ್ಯದ ಲಾಭ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಪಿಡಿಒ ಚಂದ್ರಶೇಖರ ಕಂದಕೂರು ಸಲಹೆ ನೀಡಿದರು.</p>.<p>ಸಮೀಪದ ಸಂಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗವಿಕಲರಿಗೆ ಹೊಲಿಗೆಯಂತ್ರ ವಿತರಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರು ಸ್ವಯಂ ಉದ್ಯೋಗ ಮಾಡಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು’ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಮನಮ್ಮ ಹೊಗರನಾಳ, ಉಪಾಧ್ಯಕ್ಷ ಶರಣಪ್ಪ ಹಂಚಿನಾಳ, ಗ್ರಾ.ಪಂ ಕಾರ್ಯದರ್ಶಿ ಯಮನೂರಪ್ಪ ಪೂಜಾರ, ಕರವಸೂಲಿಗಾರ ಮೌಲಾಸಾಬ, ಬಸವರಾಜ ಕುಂಬಾರ, ಆನಂದ ಹಾಗೂ ಗ್ರಾ.ಪಂ ಸದಸ್ಯರಾದ ಮಹೇಶ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>