ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಜನಾದ್ರಿಗೆ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ: ವಿಶೇಷ ಪೂಜೆ

Last Updated 30 ಜೂನ್ 2021, 4:01 IST
ಅಕ್ಷರ ಗಾತ್ರ

ಕೊಪ್ಪಳ:ಪ್ರವಾಸೋದ್ಯಮ ಸಚಿವರಾದ ಸಿ.ಪಿ ಯೋಗೇಶ್ವರ್ ವರು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಸಚಿವರು ಬೆಳಿಗ್ಗೆ 6ಕ್ಕೆ ಕುಟುಂಬ ಸಮೇತ ಬಂದು 524 ಮೆಟ್ಟಿಲುಗಳನ್ನು ಏರಿ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ಅರ್ಚಕರು ಯೋಗೇಶ್ವರ ಅವರನ್ನು ಸನ್ಮಾನಿಸಿದರು.

ಸಚಿವರ ಸ್ವಾಗತಕ್ಕೆ ಇಲ್ಲಿಯೂ ಕೂಡಾ ಪಕ್ಷದ ಶಾಸಕರು, ಯಾವುದೇ ಮುಖಂಡರು ಬಂದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT