ಸಚಿವರೊಂದಿಗೆ ಹನುಮ ಮಾಲೆ ಧರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿಪಾಟೀಲ್, ಶಶಿಧರಗೌಡ ಪಾಟೀಲ್, ಸೋಮನಾಥ ದೊಡ್ಡಮನಿ, ಸತೀಶ್ ಮುಸ್ಟೂರ ಕ್ಯಾಂಪ್, ಶರಣಪ್ಪ ಕಡೇಮನಿ, ಸುರೇಶ್ ಸಿಂಗನಾಳ, ಸತ್ಯನಾರಾಯಣ ಜಂಗಮರ ಕಲ್ಗುಡಿ, ಶಿವಕುಮಾರ ಬಜಾರ್ ಬೂದಗುಂಪಾ, ಬಸವರಾಜ್ ಸಾಹುಕಾರ ಬೆನ್ನೂರು, ಹನುಮೇಶ್ ಗುರಿಕಾರ, ಬಸವರಾಜ ಗುಂಡೂರ, ಬಸವರಾಜ್ ಹಾಲಸಮುದ್ರ, ಯಮನೂರು ಸೋಮನಾಳ, ಅಮರೇಶ್ ಹಾಲಸಮುದ್ರ, ಉಮೇಶ್ ತಿಮ್ಮಾಪುರ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.